ಬೆಂಗಳೂರಿನಲ್ಲಿ 'ಶೌರ್ಯಸಂಧ್ಯಾ' ವಿಶೇಷ ಕಾರ್ಯಕ್ರಮ: ರಾಜನಾಥ್‌ ಸಿಂಗ್‌ ಭಾಗಿ

ಬೆಂಗಳೂರಿನಲ್ಲಿ 'ಶೌರ್ಯಸಂಧ್ಯಾ' ವಿಶೇಷ ಕಾರ್ಯಕ್ರಮ: ರಾಜನಾಥ್‌ ಸಿಂಗ್‌ ಭಾಗಿ

Published : Jan 16, 2023, 10:28 AM IST

ಬೆಂಗಳೂರಿನಲ್ಲಿ 75ನೇ ಭಾರತೀಯ ಸೇನಾ ದಿನಾಚರಣೆ ಆಚರಿಸಲಾಯಿತು. ಸೇನಾ ಇತಿಹಾಸದಲ್ಲೇ ಮೊದಲ ಬಾರಿಗೆ ದೆಹಲಿಯಿಂದಾಚೆ ಕಾರ್ಯಕ್ರಮ ನಡೆಯಿತು.

ಬೆಂಗಳೂರಿನಲ್ಲಿ ಭಾರತೀಯ ಸೇನಾ ದಿನಾಚರಣೆ ಆಚರಿಸಲಾಯಿತು. ಶೌರ್ಯಸಂಧ್ಯಾ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವೀರ ಯೋಧರಿಗೆ ನಮನ ಸಲ್ಲಿಸಿ ಕವಾಯತು ಪ್ರದರ್ಶನದ ಮೂಲಕ ಸೇನಾ ದಿನವನ್ನು ಐತಿಹಾಸಿಕ ದಿನದ ಹೆಗ್ಗುರುತಾಗಿ ಸಂಭ್ರಮಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಆಗಮಿಸಿದ್ದರು. ಕುದುರೆ ಏರಿ ಬಂದ ರೈಡಸ್‌ಗಳಿಂದ ಮುಖ್ಯ ಅಥಿತಿಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು. ಅತ್ಯಾಧುನಿಕ ಲಘು ಹೆಲಿಕಾಪ್ಟರ್‌ WSI ಸೇನಾ ವೈಮಾನಿಕ ಹೆಲಿಕಾಫ್ಟರ್'ಗಳು, ಸೇನೆಯ ಸಾಹಸ ವಿಭಾಗದ ಮೈಕ್ರೊಲೈಟ್‌ ಏರ್‌ಕ್ರಾಫ್ಟ್‌ಗಳ ಆಕರ್ಷಕ ಹಾರಾಟ ಹಾಗೂ ಸಾಹಸ ಪ್ರದರ್ಶನಗಳು ಮೈ ರೋಮಾಂಚನಗೊಳಿಸಿದವು. 500ಕ್ಕೂ ಹೆಚ್ಚು ಯೋಧರಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಪ್ರತಿ ವರ್ಷ ದೆಹಲಿಯಲ್ಲಿ ಕಾರ್ಯಕ್ರಮ ಮಾಡಲಾಗುತ್ತಿತ್ತು.

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!