ಬೆಂಗಳೂರಿನಲ್ಲಿ 'ಶೌರ್ಯಸಂಧ್ಯಾ' ವಿಶೇಷ ಕಾರ್ಯಕ್ರಮ: ರಾಜನಾಥ್‌ ಸಿಂಗ್‌ ಭಾಗಿ

ಬೆಂಗಳೂರಿನಲ್ಲಿ 'ಶೌರ್ಯಸಂಧ್ಯಾ' ವಿಶೇಷ ಕಾರ್ಯಕ್ರಮ: ರಾಜನಾಥ್‌ ಸಿಂಗ್‌ ಭಾಗಿ

Published : Jan 16, 2023, 10:28 AM IST

ಬೆಂಗಳೂರಿನಲ್ಲಿ 75ನೇ ಭಾರತೀಯ ಸೇನಾ ದಿನಾಚರಣೆ ಆಚರಿಸಲಾಯಿತು. ಸೇನಾ ಇತಿಹಾಸದಲ್ಲೇ ಮೊದಲ ಬಾರಿಗೆ ದೆಹಲಿಯಿಂದಾಚೆ ಕಾರ್ಯಕ್ರಮ ನಡೆಯಿತು.

ಬೆಂಗಳೂರಿನಲ್ಲಿ ಭಾರತೀಯ ಸೇನಾ ದಿನಾಚರಣೆ ಆಚರಿಸಲಾಯಿತು. ಶೌರ್ಯಸಂಧ್ಯಾ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವೀರ ಯೋಧರಿಗೆ ನಮನ ಸಲ್ಲಿಸಿ ಕವಾಯತು ಪ್ರದರ್ಶನದ ಮೂಲಕ ಸೇನಾ ದಿನವನ್ನು ಐತಿಹಾಸಿಕ ದಿನದ ಹೆಗ್ಗುರುತಾಗಿ ಸಂಭ್ರಮಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಆಗಮಿಸಿದ್ದರು. ಕುದುರೆ ಏರಿ ಬಂದ ರೈಡಸ್‌ಗಳಿಂದ ಮುಖ್ಯ ಅಥಿತಿಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು. ಅತ್ಯಾಧುನಿಕ ಲಘು ಹೆಲಿಕಾಪ್ಟರ್‌ WSI ಸೇನಾ ವೈಮಾನಿಕ ಹೆಲಿಕಾಫ್ಟರ್'ಗಳು, ಸೇನೆಯ ಸಾಹಸ ವಿಭಾಗದ ಮೈಕ್ರೊಲೈಟ್‌ ಏರ್‌ಕ್ರಾಫ್ಟ್‌ಗಳ ಆಕರ್ಷಕ ಹಾರಾಟ ಹಾಗೂ ಸಾಹಸ ಪ್ರದರ್ಶನಗಳು ಮೈ ರೋಮಾಂಚನಗೊಳಿಸಿದವು. 500ಕ್ಕೂ ಹೆಚ್ಚು ಯೋಧರಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಪ್ರತಿ ವರ್ಷ ದೆಹಲಿಯಲ್ಲಿ ಕಾರ್ಯಕ್ರಮ ಮಾಡಲಾಗುತ್ತಿತ್ತು.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!