ಮಂಗಳೂರಿನಲ್ಲಿ 9 ಬೀಫ್ ಸ್ಟಾಲ್​ಗೆ ಅವಕಾಶ: ವಿಶ್ವ ಹಿಂದೂ ಪರಿಷತ್‌ ಕಿಡಿ

ಮಂಗಳೂರಿನಲ್ಲಿ 9 ಬೀಫ್ ಸ್ಟಾಲ್​ಗೆ ಅವಕಾಶ: ವಿಶ್ವ ಹಿಂದೂ ಪರಿಷತ್‌ ಕಿಡಿ

Published : Nov 06, 2022, 11:30 AM IST

ಮಂಗಳೂರು ಮಹಾನಗರ ಪಾಲಿಕೆಯಿಂದ ಬೀಫ್‌ ಸ್ಟಾಲ್‌ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಇದಕ್ಕೆ ವಿಶ್ವ ಹಿಂದೂ ಪರಿಷತ್‌ ವಿರೋಧ ವ್ಯಕ್ತಪಡಿಸಿದೆ.

ಬಿಜೆಪಿ ಆಡಳಿತವಿರುವ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀಫ್ ಸ್ಟಾಲ್ ತೆರೆಯುವ ಯೋಜನೆ ಕೈಗೊಳ್ಳಲಾಗಿದ್ದು, ಇದು ವಿಶ್ವ ಹಿಂದೂ ಪರಿಷತ್ ಕೆಂಗಣ್ಣಿಗೆ ಗುರಿಯಾಗಿದೆ. ಸ್ಮಾರ್ಟ್‌ ಸಿಟಿ ಯೋಜನೆಯಡಿ 9 ಬೀಫ್‌ ಸ್ಟಾಲ್‌ ನಿರ್ಮಾಣದ ನೀಲಿ ನಕಾಶೆ ಸಿದ್ಧಪಡಿಸಲಾಗಿದೆ. 114 ಕೋಟಿ ವೆಚ್ಚದಲ್ಲಿ ನೂತನ ಸೆಂಟ್ರಲ್ ‌ಮಾರ್ಕೆಟ್ ನಿರ್ಮಾಣಕ್ಕೆ ಪ್ಲಾನ್ ಮಾಡಲಾಗಿದ್ದು, ಅಲ್ಲಿ 9 ಭೀಫ್ ಸ್ಪಾಲ್ ತೆರೆಯಲು ನೀಲಿ ನಕ್ಷೆ ತಯಾರಾಗಿದೆ. ಗೋ ಹತ್ಯೆ ನಿಷೇಧದ ಬಳಿಕವು ಬೀಫ್‌ ಸ್ಟಾಲ್‌ಗೆ ಅವಕಾಶ ನೀಡಿದಕ್ಕಾಗಿ ವಿರೋಧ ವ್ಯಕ್ತವಾಗಿದೆ.

Mandya : ಹಾಳಾದ ರಸ್ತೆ: ಗ್ರಾಮಕ್ಕೆ ಬಸ್‌ ಸಂಚಾರವೇ ಇಲ್ಲ
 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more