ಮಂಗಳೂರಿನಲ್ಲಿ 9 ಬೀಫ್ ಸ್ಟಾಲ್​ಗೆ ಅವಕಾಶ: ವಿಶ್ವ ಹಿಂದೂ ಪರಿಷತ್‌ ಕಿಡಿ

ಮಂಗಳೂರಿನಲ್ಲಿ 9 ಬೀಫ್ ಸ್ಟಾಲ್​ಗೆ ಅವಕಾಶ: ವಿಶ್ವ ಹಿಂದೂ ಪರಿಷತ್‌ ಕಿಡಿ

Published : Nov 06, 2022, 11:30 AM IST

ಮಂಗಳೂರು ಮಹಾನಗರ ಪಾಲಿಕೆಯಿಂದ ಬೀಫ್‌ ಸ್ಟಾಲ್‌ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಇದಕ್ಕೆ ವಿಶ್ವ ಹಿಂದೂ ಪರಿಷತ್‌ ವಿರೋಧ ವ್ಯಕ್ತಪಡಿಸಿದೆ.

ಬಿಜೆಪಿ ಆಡಳಿತವಿರುವ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀಫ್ ಸ್ಟಾಲ್ ತೆರೆಯುವ ಯೋಜನೆ ಕೈಗೊಳ್ಳಲಾಗಿದ್ದು, ಇದು ವಿಶ್ವ ಹಿಂದೂ ಪರಿಷತ್ ಕೆಂಗಣ್ಣಿಗೆ ಗುರಿಯಾಗಿದೆ. ಸ್ಮಾರ್ಟ್‌ ಸಿಟಿ ಯೋಜನೆಯಡಿ 9 ಬೀಫ್‌ ಸ್ಟಾಲ್‌ ನಿರ್ಮಾಣದ ನೀಲಿ ನಕಾಶೆ ಸಿದ್ಧಪಡಿಸಲಾಗಿದೆ. 114 ಕೋಟಿ ವೆಚ್ಚದಲ್ಲಿ ನೂತನ ಸೆಂಟ್ರಲ್ ‌ಮಾರ್ಕೆಟ್ ನಿರ್ಮಾಣಕ್ಕೆ ಪ್ಲಾನ್ ಮಾಡಲಾಗಿದ್ದು, ಅಲ್ಲಿ 9 ಭೀಫ್ ಸ್ಪಾಲ್ ತೆರೆಯಲು ನೀಲಿ ನಕ್ಷೆ ತಯಾರಾಗಿದೆ. ಗೋ ಹತ್ಯೆ ನಿಷೇಧದ ಬಳಿಕವು ಬೀಫ್‌ ಸ್ಟಾಲ್‌ಗೆ ಅವಕಾಶ ನೀಡಿದಕ್ಕಾಗಿ ವಿರೋಧ ವ್ಯಕ್ತವಾಗಿದೆ.

Mandya : ಹಾಳಾದ ರಸ್ತೆ: ಗ್ರಾಮಕ್ಕೆ ಬಸ್‌ ಸಂಚಾರವೇ ಇಲ್ಲ
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more