ಮಂಗಳೂರಿನಲ್ಲಿ 9 ಬೀಫ್ ಸ್ಟಾಲ್​ಗೆ ಅವಕಾಶ: ವಿಶ್ವ ಹಿಂದೂ ಪರಿಷತ್‌ ಕಿಡಿ

ಮಂಗಳೂರಿನಲ್ಲಿ 9 ಬೀಫ್ ಸ್ಟಾಲ್​ಗೆ ಅವಕಾಶ: ವಿಶ್ವ ಹಿಂದೂ ಪರಿಷತ್‌ ಕಿಡಿ

Published : Nov 06, 2022, 11:30 AM IST

ಮಂಗಳೂರು ಮಹಾನಗರ ಪಾಲಿಕೆಯಿಂದ ಬೀಫ್‌ ಸ್ಟಾಲ್‌ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಇದಕ್ಕೆ ವಿಶ್ವ ಹಿಂದೂ ಪರಿಷತ್‌ ವಿರೋಧ ವ್ಯಕ್ತಪಡಿಸಿದೆ.

ಬಿಜೆಪಿ ಆಡಳಿತವಿರುವ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀಫ್ ಸ್ಟಾಲ್ ತೆರೆಯುವ ಯೋಜನೆ ಕೈಗೊಳ್ಳಲಾಗಿದ್ದು, ಇದು ವಿಶ್ವ ಹಿಂದೂ ಪರಿಷತ್ ಕೆಂಗಣ್ಣಿಗೆ ಗುರಿಯಾಗಿದೆ. ಸ್ಮಾರ್ಟ್‌ ಸಿಟಿ ಯೋಜನೆಯಡಿ 9 ಬೀಫ್‌ ಸ್ಟಾಲ್‌ ನಿರ್ಮಾಣದ ನೀಲಿ ನಕಾಶೆ ಸಿದ್ಧಪಡಿಸಲಾಗಿದೆ. 114 ಕೋಟಿ ವೆಚ್ಚದಲ್ಲಿ ನೂತನ ಸೆಂಟ್ರಲ್ ‌ಮಾರ್ಕೆಟ್ ನಿರ್ಮಾಣಕ್ಕೆ ಪ್ಲಾನ್ ಮಾಡಲಾಗಿದ್ದು, ಅಲ್ಲಿ 9 ಭೀಫ್ ಸ್ಪಾಲ್ ತೆರೆಯಲು ನೀಲಿ ನಕ್ಷೆ ತಯಾರಾಗಿದೆ. ಗೋ ಹತ್ಯೆ ನಿಷೇಧದ ಬಳಿಕವು ಬೀಫ್‌ ಸ್ಟಾಲ್‌ಗೆ ಅವಕಾಶ ನೀಡಿದಕ್ಕಾಗಿ ವಿರೋಧ ವ್ಯಕ್ತವಾಗಿದೆ.

Mandya : ಹಾಳಾದ ರಸ್ತೆ: ಗ್ರಾಮಕ್ಕೆ ಬಸ್‌ ಸಂಚಾರವೇ ಇಲ್ಲ
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more