ಸ್ವಚ್ಛವಾಗಿದ್ದ ಶಿರಸಿಯಲ್ಲಿ 9 ಕೇಸು, ಎಲ್ಲಾ ಮುಂಬೈ ಲಿಂಕು!

ಸ್ವಚ್ಛವಾಗಿದ್ದ ಶಿರಸಿಯಲ್ಲಿ 9 ಕೇಸು, ಎಲ್ಲಾ ಮುಂಬೈ ಲಿಂಕು!

Published : May 21, 2020, 04:05 PM IST

ಸ್ವಚ್ಛವಾಗಿದ್ದ ಶಿರಸಿಯಲ್ಲಿ 9 ಕೇಸು, ಎಲ್ಲಾ ಮುಂಬೈ ಲಿಂಕು!/ ಮಹಾರಾಷ್ಟ್ರದಿಂದ ಬಂದವರಿಂದ ಕೊರೋನಾ/ ಕ್ವಾರಂಟೈನ್ ನಲ್ಲೇ ಇದ್ದ ಜನ/ ಮಕ್ಕಳಿಗೂ ಕೊರೋನಾ

ಶಿರಸಿ(ಮೇ 21) ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕೊರೋನಾ ಕಾಣಿಸಿಕೊಂಡಿದ್ದರೂ ಘಟ್ಟದ ಮೇಲಿನ ಶಿರಸಿ ಸ್ವಚ್ಛವಾಗಿತ್ತು.  ಮಹಾರಾಷ್ಟ್ರ ಮುಂಬೈ ಲಿಂಕ್ ಪರಿಣಾಮ ಶಿರಸಿಗೂ ಕೊರೋನಾ ವಕ್ಕರಿಸಿದೆ.

ಶಿರಸಿಗೆ ಬಂದಿದ್ದ ಚಾಲಕರು ಅರೆಸ್ಟ್!

ಮಕ್ಕಳು ಸೇರಿದಂತೆ ಶಿರಸಿಯಲ್ಲಿ ಕ್ವಾರಂಟೈನಲ್ಲಿದ್ದ 9 ಜನರಿಗೆ ಕೊರೋನಾ ದೃಢವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸೋಂಕಿತರ ಸಂಖ್ಯೆ 65ಕ್ಕೆ ಏರಿದೆ.

"

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!