ಸ್ವಚ್ಛವಾಗಿದ್ದ ಶಿರಸಿಯಲ್ಲಿ 9 ಕೇಸು, ಎಲ್ಲಾ ಮುಂಬೈ ಲಿಂಕು!

ಸ್ವಚ್ಛವಾಗಿದ್ದ ಶಿರಸಿಯಲ್ಲಿ 9 ಕೇಸು, ಎಲ್ಲಾ ಮುಂಬೈ ಲಿಂಕು!

Published : May 21, 2020, 04:05 PM IST

ಸ್ವಚ್ಛವಾಗಿದ್ದ ಶಿರಸಿಯಲ್ಲಿ 9 ಕೇಸು, ಎಲ್ಲಾ ಮುಂಬೈ ಲಿಂಕು!/ ಮಹಾರಾಷ್ಟ್ರದಿಂದ ಬಂದವರಿಂದ ಕೊರೋನಾ/ ಕ್ವಾರಂಟೈನ್ ನಲ್ಲೇ ಇದ್ದ ಜನ/ ಮಕ್ಕಳಿಗೂ ಕೊರೋನಾ

ಶಿರಸಿ(ಮೇ 21) ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕೊರೋನಾ ಕಾಣಿಸಿಕೊಂಡಿದ್ದರೂ ಘಟ್ಟದ ಮೇಲಿನ ಶಿರಸಿ ಸ್ವಚ್ಛವಾಗಿತ್ತು.  ಮಹಾರಾಷ್ಟ್ರ ಮುಂಬೈ ಲಿಂಕ್ ಪರಿಣಾಮ ಶಿರಸಿಗೂ ಕೊರೋನಾ ವಕ್ಕರಿಸಿದೆ.

ಶಿರಸಿಗೆ ಬಂದಿದ್ದ ಚಾಲಕರು ಅರೆಸ್ಟ್!

ಮಕ್ಕಳು ಸೇರಿದಂತೆ ಶಿರಸಿಯಲ್ಲಿ ಕ್ವಾರಂಟೈನಲ್ಲಿದ್ದ 9 ಜನರಿಗೆ ಕೊರೋನಾ ದೃಢವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸೋಂಕಿತರ ಸಂಖ್ಯೆ 65ಕ್ಕೆ ಏರಿದೆ.

"

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!