ಸ್ವಚ್ಛವಾಗಿದ್ದ ಶಿರಸಿಯಲ್ಲಿ 9 ಕೇಸು, ಎಲ್ಲಾ ಮುಂಬೈ ಲಿಂಕು!

ಸ್ವಚ್ಛವಾಗಿದ್ದ ಶಿರಸಿಯಲ್ಲಿ 9 ಕೇಸು, ಎಲ್ಲಾ ಮುಂಬೈ ಲಿಂಕು!

Published : May 21, 2020, 04:05 PM IST

ಸ್ವಚ್ಛವಾಗಿದ್ದ ಶಿರಸಿಯಲ್ಲಿ 9 ಕೇಸು, ಎಲ್ಲಾ ಮುಂಬೈ ಲಿಂಕು!/ ಮಹಾರಾಷ್ಟ್ರದಿಂದ ಬಂದವರಿಂದ ಕೊರೋನಾ/ ಕ್ವಾರಂಟೈನ್ ನಲ್ಲೇ ಇದ್ದ ಜನ/ ಮಕ್ಕಳಿಗೂ ಕೊರೋನಾ

ಶಿರಸಿ(ಮೇ 21) ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕೊರೋನಾ ಕಾಣಿಸಿಕೊಂಡಿದ್ದರೂ ಘಟ್ಟದ ಮೇಲಿನ ಶಿರಸಿ ಸ್ವಚ್ಛವಾಗಿತ್ತು.  ಮಹಾರಾಷ್ಟ್ರ ಮುಂಬೈ ಲಿಂಕ್ ಪರಿಣಾಮ ಶಿರಸಿಗೂ ಕೊರೋನಾ ವಕ್ಕರಿಸಿದೆ.

ಶಿರಸಿಗೆ ಬಂದಿದ್ದ ಚಾಲಕರು ಅರೆಸ್ಟ್!

ಮಕ್ಕಳು ಸೇರಿದಂತೆ ಶಿರಸಿಯಲ್ಲಿ ಕ್ವಾರಂಟೈನಲ್ಲಿದ್ದ 9 ಜನರಿಗೆ ಕೊರೋನಾ ದೃಢವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸೋಂಕಿತರ ಸಂಖ್ಯೆ 65ಕ್ಕೆ ಏರಿದೆ.

"

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ