Mangaluru; 900 ಕೆ.ಜಿ ಧಾನ್ಯಗಳಲ್ಲಿ ಮೂಡಿಬಂದ ತ್ರಿವರ್ಣ ಧ್ವಜ

Mangaluru; 900 ಕೆ.ಜಿ ಧಾನ್ಯಗಳಲ್ಲಿ ಮೂಡಿಬಂದ ತ್ರಿವರ್ಣ ಧ್ವಜ

Published : Aug 14, 2022, 10:35 PM IST

ಬರೋಬ್ಬರಿ 900 ಕೆ.ಜಿ ಧಾನ್ಯಗಳನ್ನು ಬಳಸಿ  ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ವಿಭಿನ್ನ ತ್ರಿವರ್ಣ ಧ್ವಜದ ಕಲ್ಪನೆಯ ಚಿತ್ತಾರ ಬಿಡಿಸಲಾಗಿದೆ.

ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ವಿಭಿನ್ನವಾಗಿ ತ್ರಿವರ್ಣ ಧ್ವಜದ ಕಲ್ಪನೆ ಮೂಡಿಬಂದಿದೆ. ಬರೋಬ್ಬರಿ 900 ಕೆ.ಜಿ ಧಾನ್ಯಗಳನ್ನು ಬಳಸಿ ದೇವಸ್ಥಾನದ ಆವರಣದಲ್ಲಿ ತಿರಂಗ ಚಿತ್ತಾರ ಮಾಡಲಾಗಿದೆ. ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಇದನ್ನು ದೀಪ ಬೆಳಗಿಸಿ ಉದ್ಘಾಟನೆ ಮಾಡಿದ್ದಾರೆ. ಗುರುಬೆಳದಿಂಗಳು ಟ್ರಸ್ಟ್‌ನ 30 ಸದಸ್ಯರ ಕೈಚಳಕದಲ್ಲಿ ತ್ರಿವರ್ಣ ಧ್ವಜ ಮೂಡಿಬಂದಿದೆ. ಈ ಚಿತ್ತಾರ ಬಿಡಿಸಲು 300ಕೆಜಿ ಸಾಗು , 300ಕೆಜಿ ಹೆಸರುಕಾಳು, 300 ಕೆಜಿ ಕೆಂಪು ತೊಗರಿ ಬಳಕೆ ಮಾಡಲಾಗಿದೆ. 38 ಫೀಟ್ ವೃತ್ತದಲ್ಲಿ 108 ಬಾಳೆ ಎಲೆ ಬಳಸಿ 54 ಕಳಶವಿಟ್ಟು ತಿರಂಗ ಅಲಂಕಾರ.

ಮಂಗಳೂರಿನಲ್ಲಿ ದಾಖಲೆ ಬರೆದ 900 ಕೆ.ಜಿ‌ ತೂಕದ ತಿರಂಗ!

90 ಕೆ.ಜಿಯಷ್ಟು ಸಾಬಕ್ಕಿ, ಬೆಂಡೆಕಾಯಿ, ಮೂಲಂಗಿ, ಅಡಕೆ, ಕ್ಯಾರೆಟ್ ಬಳಕೆ. ಕ್ಷೇತ್ರದ ಆವರಣದಲ್ಲಿ ಪುಷ್ಪ ಹಾಗೂ ಧಾನ್ಯಗಳನ್ನು ಬಳಸಿ ಚಿತ್ರಾಕೃತಿ ರಚಿಸಲಾಗಿದೆ. ಬರೋಬ್ಬರಿ 12 ಗಂಟೆಗಳ ಶ್ರಮದಲ್ಲಿ ತಿರಂಗ ಕಲಾಕೃತಿ ನಿರ್ಮಾಣ ಮಾಡಲಾಗಿದ್ದು,  ತಿರಂಗ ಕಲಾಕೃತಿ ಎದುರು ಜನ ಫೋಟೋ ಕ್ಲಿಕ್ಕಿಸಿಕೊಳ್ತಿದ್ದಾರೆ. ತಾಜಾ ತರಕಾರಿ, ಧಾನ್ಯ ಹಾಗೂ ಹೂಗಳನ್ನು ಬಳಸಿದ 1000 ಕೆ.ಜಿ ತೂಗುವ ಕಲಾಕೃತಿ ರಚನೆ ಮಾಡಲಾಗಿದೆ. ಸ್ವಾತಂತ್ರ್ಯೋತ್ಯವದ ಅಮೃತಮಹೋತ್ಸವ ಹಿನ್ನೆಲೆ ಈ ವಿಭಿನ್ನ ಪ್ರಯೋಗ ಮಾಡಲಾಗಿದ್ದು, ಕಲಾವಿದ ಹಾಗೂ ಛಾಯಾಗ್ರಾಹಕ ಪುನಿಕ್ ಶೆಟ್ಟಿ ಇದರ ನೇತೃತ್ವ ವಹಿಸಿದ್ದಾರೆ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more