Mangaluru; 900 ಕೆ.ಜಿ ಧಾನ್ಯಗಳಲ್ಲಿ ಮೂಡಿಬಂದ ತ್ರಿವರ್ಣ ಧ್ವಜ

Mangaluru; 900 ಕೆ.ಜಿ ಧಾನ್ಯಗಳಲ್ಲಿ ಮೂಡಿಬಂದ ತ್ರಿವರ್ಣ ಧ್ವಜ

Published : Aug 14, 2022, 10:35 PM IST

ಬರೋಬ್ಬರಿ 900 ಕೆ.ಜಿ ಧಾನ್ಯಗಳನ್ನು ಬಳಸಿ  ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ವಿಭಿನ್ನ ತ್ರಿವರ್ಣ ಧ್ವಜದ ಕಲ್ಪನೆಯ ಚಿತ್ತಾರ ಬಿಡಿಸಲಾಗಿದೆ.

ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ವಿಭಿನ್ನವಾಗಿ ತ್ರಿವರ್ಣ ಧ್ವಜದ ಕಲ್ಪನೆ ಮೂಡಿಬಂದಿದೆ. ಬರೋಬ್ಬರಿ 900 ಕೆ.ಜಿ ಧಾನ್ಯಗಳನ್ನು ಬಳಸಿ ದೇವಸ್ಥಾನದ ಆವರಣದಲ್ಲಿ ತಿರಂಗ ಚಿತ್ತಾರ ಮಾಡಲಾಗಿದೆ. ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಇದನ್ನು ದೀಪ ಬೆಳಗಿಸಿ ಉದ್ಘಾಟನೆ ಮಾಡಿದ್ದಾರೆ. ಗುರುಬೆಳದಿಂಗಳು ಟ್ರಸ್ಟ್‌ನ 30 ಸದಸ್ಯರ ಕೈಚಳಕದಲ್ಲಿ ತ್ರಿವರ್ಣ ಧ್ವಜ ಮೂಡಿಬಂದಿದೆ. ಈ ಚಿತ್ತಾರ ಬಿಡಿಸಲು 300ಕೆಜಿ ಸಾಗು , 300ಕೆಜಿ ಹೆಸರುಕಾಳು, 300 ಕೆಜಿ ಕೆಂಪು ತೊಗರಿ ಬಳಕೆ ಮಾಡಲಾಗಿದೆ. 38 ಫೀಟ್ ವೃತ್ತದಲ್ಲಿ 108 ಬಾಳೆ ಎಲೆ ಬಳಸಿ 54 ಕಳಶವಿಟ್ಟು ತಿರಂಗ ಅಲಂಕಾರ.

ಮಂಗಳೂರಿನಲ್ಲಿ ದಾಖಲೆ ಬರೆದ 900 ಕೆ.ಜಿ‌ ತೂಕದ ತಿರಂಗ!

90 ಕೆ.ಜಿಯಷ್ಟು ಸಾಬಕ್ಕಿ, ಬೆಂಡೆಕಾಯಿ, ಮೂಲಂಗಿ, ಅಡಕೆ, ಕ್ಯಾರೆಟ್ ಬಳಕೆ. ಕ್ಷೇತ್ರದ ಆವರಣದಲ್ಲಿ ಪುಷ್ಪ ಹಾಗೂ ಧಾನ್ಯಗಳನ್ನು ಬಳಸಿ ಚಿತ್ರಾಕೃತಿ ರಚಿಸಲಾಗಿದೆ. ಬರೋಬ್ಬರಿ 12 ಗಂಟೆಗಳ ಶ್ರಮದಲ್ಲಿ ತಿರಂಗ ಕಲಾಕೃತಿ ನಿರ್ಮಾಣ ಮಾಡಲಾಗಿದ್ದು,  ತಿರಂಗ ಕಲಾಕೃತಿ ಎದುರು ಜನ ಫೋಟೋ ಕ್ಲಿಕ್ಕಿಸಿಕೊಳ್ತಿದ್ದಾರೆ. ತಾಜಾ ತರಕಾರಿ, ಧಾನ್ಯ ಹಾಗೂ ಹೂಗಳನ್ನು ಬಳಸಿದ 1000 ಕೆ.ಜಿ ತೂಗುವ ಕಲಾಕೃತಿ ರಚನೆ ಮಾಡಲಾಗಿದೆ. ಸ್ವಾತಂತ್ರ್ಯೋತ್ಯವದ ಅಮೃತಮಹೋತ್ಸವ ಹಿನ್ನೆಲೆ ಈ ವಿಭಿನ್ನ ಪ್ರಯೋಗ ಮಾಡಲಾಗಿದ್ದು, ಕಲಾವಿದ ಹಾಗೂ ಛಾಯಾಗ್ರಾಹಕ ಪುನಿಕ್ ಶೆಟ್ಟಿ ಇದರ ನೇತೃತ್ವ ವಹಿಸಿದ್ದಾರೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more