ವರದಕ್ಷಿಣೆ ಕೇಸ್‌ಲ್ಲಿ 26 ವರ್ಷ ಜೈಲಿನಲ್ಲಿದ್ದ 93 ವರ್ಷದ ಅಜ್ಜಿ, ಬಿಡುಗಡೆಯಾದ ಒಂದೇ ವಾರಕ್ಕೆ ಸಾವು

ವರದಕ್ಷಿಣೆ ಕೇಸ್‌ಲ್ಲಿ 26 ವರ್ಷ ಜೈಲಿನಲ್ಲಿದ್ದ 93 ವರ್ಷದ ಅಜ್ಜಿ, ಬಿಡುಗಡೆಯಾದ ಒಂದೇ ವಾರಕ್ಕೆ ಸಾವು

Published : Dec 07, 2024, 06:16 PM IST

ವರದಕ್ಷಿಣೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 93 ವರ್ಷದ ನಾಗಮ್ಮ ಅವರಿಗೆ ಪರೋಲ್ ಸಿಕ್ಕಿ ವಾರದಲ್ಲೇ ಸಾವು. 26 ವರ್ಷ ಜೈಲುವಾಸ ಅನುಭವಿಸಿದ್ದ ನಾಗಮ್ಮ ಅವರ ಸ್ಥಿತಿ ನೋಡಿ ಮರುಗಿದ ಉಪಲೋಕಾಯುಕ್ತರು ಪರೋಲ್‌ಗೆ ಮಧ್ಯಪ್ರವೇಶ ಮಾಡಿದ್ದರು.

ಕಲಬುರಗಿ (ಡಿ.7): ವರದಕ್ಷಿಣೆ ಕೇಸ್‌ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 93 ವರ್ಷದ ಅಜ್ಜಿ ನಾಗಮ್ಮ ಎನ್ನುವವರಿಗೆ ಕಳೆದ ವಾರವಷ್ಟೇ ಪರೋಲ್‌ ಸಿಕ್ಕಿತ್ತು. ಜೈಲಿನಲ್ಲಿ ಅಜ್ಜಿಯ ಸ್ಥಿತಿ ನೋಡಿ ಮರುಗಿದ್ದ ಉಪಲೋಕಾಯುಕ್ತ ಜಸ್ಟೀಸ್‌ ಬಿ.ವೀರಪ್ಪ ಈಕೆಯ ಬಿಡುಗಡೆಯ ಬಗ್ಗೆ ಮಧ್ಯಪ್ರವೇಶ ಮಾಡೋದಾಗಿ ಹೇಳಿದ್ದರು. ಇದರಿಂದಾಗಿ ಒಂದು ವಾರದ ಹಿಂದೆಯಷ್ಟೇ 90 ದಿನಗಳ ಪರೋಲ್‌ ಪಡೆದಿದ್ದ ಅಜ್ಜಿ ನಾಗಮ್ಮ ಶುಕ್ರವಾರ ಸಾವು ಕಂಡಿದ್ದಾರೆ.

ತನ್ನ ಸೊಸೆಯ ಸಾವಿನ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 498 ರ ಅಡಿಯಲ್ಲಿ ನಾಗಮ್ಮ 26 ವರ್ಷಗಳ ಕಾಲ ಜೈಲಿನಲ್ಲಿದ್ದರು. ಜೇವರ್ಗಿ ಪೊಲೀಸರು ದಾಖಲಿಸಿಕೊಂಡಿದ್ದ ಪ್ರಕರಣದಲ್ಲಿ ಆಕೆ ಕಿರುಕುಳದ ಆರೋಪ ಎದುರಿಸಿದ್ದರು.

ವರದಕ್ಷಿಣೆ ಕಿರುಕುಳ ಕೇಸ್‌ನಲ್ಲಿ ಜೀವಾವಧಿ ಶಿಕ್ಷೆ ಪಡೆದಿದ್ದ 93 ವರ್ಷದ ಅಜ್ಜಿ ನಾಗಮ್ಮ ಬಿಡುಗಡೆ!

ನವೆಂಬರ್‌ 16 ರಂದು ಕಲಬುರಗಿ ಜೈಲಿಗೆ ಹೋಗಿದ್ದ ವೇಳೆ ನಾಗಮ್ಮ ಅವರ ಪರಿಸ್ಥಿತಿಯನ್ನು ನೋಡಿದ್ದ ಉಪಲೋಕಾಯುಕ್ತರು, ಸುಪ್ರೀಂ ಕೋರ್ಟ್‌ಗೆ ಈಕೆಯ ಶಿಕ್ಷೆಯ ಕುರಿತು ಮರುಪರಿಶೀಲನಾ ಅರ್ಜಿ ಸಲ್ಲಿಸೋದಾಗಿ ತಿಳಿಸಿದ್ದರು. ಇದರ ನಡುವೆ ಇವರನ್ನು 90 ದಿನಗಳ ಪರೋಲ್‌ನಲ್ಲಿ ಬಿಡುಗಡೆ ಮಾಡಲಾಗಿತ್ತು.

ಸೊಸೆ ದಾಖಲಿಸಿದ್ದ ವರದಕ್ಷಿಣೆ ಕೇಸ್‌ನಲ್ಲಿ ಜೈಲಿನಲ್ಲಿರುವ 93 ವರ್ಷದ ಅಜ್ಜಿ, ಮರುಗಿದ ಉಪಲೋಕಾಯುಕ್ತ!

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more