ವರದಕ್ಷಿಣೆ ಕೇಸ್‌ಲ್ಲಿ 26 ವರ್ಷ ಜೈಲಿನಲ್ಲಿದ್ದ 93 ವರ್ಷದ ಅಜ್ಜಿ, ಬಿಡುಗಡೆಯಾದ ಒಂದೇ ವಾರಕ್ಕೆ ಸಾವು

ವರದಕ್ಷಿಣೆ ಕೇಸ್‌ಲ್ಲಿ 26 ವರ್ಷ ಜೈಲಿನಲ್ಲಿದ್ದ 93 ವರ್ಷದ ಅಜ್ಜಿ, ಬಿಡುಗಡೆಯಾದ ಒಂದೇ ವಾರಕ್ಕೆ ಸಾವು

Published : Dec 07, 2024, 06:16 PM IST

ವರದಕ್ಷಿಣೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 93 ವರ್ಷದ ನಾಗಮ್ಮ ಅವರಿಗೆ ಪರೋಲ್ ಸಿಕ್ಕಿ ವಾರದಲ್ಲೇ ಸಾವು. 26 ವರ್ಷ ಜೈಲುವಾಸ ಅನುಭವಿಸಿದ್ದ ನಾಗಮ್ಮ ಅವರ ಸ್ಥಿತಿ ನೋಡಿ ಮರುಗಿದ ಉಪಲೋಕಾಯುಕ್ತರು ಪರೋಲ್‌ಗೆ ಮಧ್ಯಪ್ರವೇಶ ಮಾಡಿದ್ದರು.

ಕಲಬುರಗಿ (ಡಿ.7): ವರದಕ್ಷಿಣೆ ಕೇಸ್‌ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 93 ವರ್ಷದ ಅಜ್ಜಿ ನಾಗಮ್ಮ ಎನ್ನುವವರಿಗೆ ಕಳೆದ ವಾರವಷ್ಟೇ ಪರೋಲ್‌ ಸಿಕ್ಕಿತ್ತು. ಜೈಲಿನಲ್ಲಿ ಅಜ್ಜಿಯ ಸ್ಥಿತಿ ನೋಡಿ ಮರುಗಿದ್ದ ಉಪಲೋಕಾಯುಕ್ತ ಜಸ್ಟೀಸ್‌ ಬಿ.ವೀರಪ್ಪ ಈಕೆಯ ಬಿಡುಗಡೆಯ ಬಗ್ಗೆ ಮಧ್ಯಪ್ರವೇಶ ಮಾಡೋದಾಗಿ ಹೇಳಿದ್ದರು. ಇದರಿಂದಾಗಿ ಒಂದು ವಾರದ ಹಿಂದೆಯಷ್ಟೇ 90 ದಿನಗಳ ಪರೋಲ್‌ ಪಡೆದಿದ್ದ ಅಜ್ಜಿ ನಾಗಮ್ಮ ಶುಕ್ರವಾರ ಸಾವು ಕಂಡಿದ್ದಾರೆ.

ತನ್ನ ಸೊಸೆಯ ಸಾವಿನ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 498 ರ ಅಡಿಯಲ್ಲಿ ನಾಗಮ್ಮ 26 ವರ್ಷಗಳ ಕಾಲ ಜೈಲಿನಲ್ಲಿದ್ದರು. ಜೇವರ್ಗಿ ಪೊಲೀಸರು ದಾಖಲಿಸಿಕೊಂಡಿದ್ದ ಪ್ರಕರಣದಲ್ಲಿ ಆಕೆ ಕಿರುಕುಳದ ಆರೋಪ ಎದುರಿಸಿದ್ದರು.

ವರದಕ್ಷಿಣೆ ಕಿರುಕುಳ ಕೇಸ್‌ನಲ್ಲಿ ಜೀವಾವಧಿ ಶಿಕ್ಷೆ ಪಡೆದಿದ್ದ 93 ವರ್ಷದ ಅಜ್ಜಿ ನಾಗಮ್ಮ ಬಿಡುಗಡೆ!

ನವೆಂಬರ್‌ 16 ರಂದು ಕಲಬುರಗಿ ಜೈಲಿಗೆ ಹೋಗಿದ್ದ ವೇಳೆ ನಾಗಮ್ಮ ಅವರ ಪರಿಸ್ಥಿತಿಯನ್ನು ನೋಡಿದ್ದ ಉಪಲೋಕಾಯುಕ್ತರು, ಸುಪ್ರೀಂ ಕೋರ್ಟ್‌ಗೆ ಈಕೆಯ ಶಿಕ್ಷೆಯ ಕುರಿತು ಮರುಪರಿಶೀಲನಾ ಅರ್ಜಿ ಸಲ್ಲಿಸೋದಾಗಿ ತಿಳಿಸಿದ್ದರು. ಇದರ ನಡುವೆ ಇವರನ್ನು 90 ದಿನಗಳ ಪರೋಲ್‌ನಲ್ಲಿ ಬಿಡುಗಡೆ ಮಾಡಲಾಗಿತ್ತು.

ಸೊಸೆ ದಾಖಲಿಸಿದ್ದ ವರದಕ್ಷಿಣೆ ಕೇಸ್‌ನಲ್ಲಿ ಜೈಲಿನಲ್ಲಿರುವ 93 ವರ್ಷದ ಅಜ್ಜಿ, ಮರುಗಿದ ಉಪಲೋಕಾಯುಕ್ತ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more