96ರ ಇಳಿ ವಯಸ್ಸಲ್ಲೂ ಕೊರೋನಾ ಗೆದ್ದು ಬಂದ್ರು ಅಜ್ಜಿ..! ಆತ್ಮಸ್ಥೈರ್ಯವೇ ಬಲ

96ರ ಇಳಿ ವಯಸ್ಸಲ್ಲೂ ಕೊರೋನಾ ಗೆದ್ದು ಬಂದ್ರು ಅಜ್ಜಿ..! ಆತ್ಮಸ್ಥೈರ್ಯವೇ ಬಲ

Suvarna News   | Asianet News
Published : Jul 07, 2020, 01:14 PM IST

ಸಾವಿನ ಭಯದಲ್ಲಿ ನಡುಗುತ್ತಿರುವವರಿಗೆ 96ರ ಈ ಅಜ್ಜಿ ತಮ್ಮ ಧೈರ್ಯದ ಮೂಲಕ ವಿಶ್ವಾಸ ತುಂಬಿದ್ದಾರೆ. ಜೂ.26ರಂದು ಆಸ್ಪತ್ರೆಗೆ ದಾಖಲಾಗಿದ್ದ ಅಜ್ಜಿ ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ನಡೆಯಲೂ ಆಗದ ಈ ಅಜ್ಜಿಯ ಆತ್ಮಸ್ಥೈರ್ಯ ಮಾತ್ರ ಮೆಚ್ಚಲೇ ಬೇಕು. ಡಿಸ್ಚಾರ್ಜ್ ವಿಡಿಯೋ ಇಲ್ಲಿದೆ ನೋಡಿ

ಚಿತ್ರದುರ್ಗ(ಜು.07): ನೆಟ್ಟಗೆ ನಿಲ್ಲುವುದಕ್ಕೂ ಆಗದ 96ರ ಇಳಿ ವಯಸ್ಸಿನ ಅಜ್ಜಿಯೊಬ್ಬರು ಕೊರೋನಾವನ್ನು ಸೋಲಿಸಿ ಸಾವು ಗೆದ್ದು ಬಂದಿದ್ದಾರೆ.

ಸಾವಿನ ಭಯದಲ್ಲಿ ನಡುಗುತ್ತಿರುವವರಿಗೆ ಈ ಅಜ್ಜಿ ತಮ್ಮ ಧೈರ್ಯದ ಮೂಲಕ ವಿಶ್ವಾಸ ತುಂಬಿದ್ದಾರೆ. ಜೂ.26ರಂದು ಆಸ್ಪತ್ರೆಗೆ ದಾಖಲಾಗಿದ್ದ ಅಜ್ಜಿ ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ಕೊರೋನಾ ಬಂದ್ರೆ ಕಥೆ ಮುಗೀತು ಎಂದುಕೊಂಡ ಜನರ ಪಾಲಿಗೆ ಇವರು ಭರವಸೆ ಮೂಡಿಸಿದ್ದಾರೆ. ಆತ್ಮಸ್ಥೈರ್ಯವಿದ್ದರೆ ಸಾವನ್ನೂ ಸೋಲಿಸಬಹುದು ಎಂಬುದನ್ನು ಈ ಹಿರಿಯ ಅಜ್ಜಿ ತೋರಿಸಿಕೊಟ್ಟಿದ್ದಾರೆ. ಇಲ್ಲಿದೆ ಅಜ್ಜಿ ಡಿಸ್ಚಾರ್ಜ್ ಆಗುತ್ತಿರೋ ವಿಡಿಯೋ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?