ಕೋಲಾರದಲ್ಲೊಂದು ಡೆಡ್ಲಿ ಶಾಲೆ: ಜೀವಭಯದಲ್ಲೇ ಮಕ್ಕಳಿಗೆ ಪಾಠ!

ಕೋಲಾರದಲ್ಲೊಂದು ಡೆಡ್ಲಿ ಶಾಲೆ: ಜೀವಭಯದಲ್ಲೇ ಮಕ್ಕಳಿಗೆ ಪಾಠ!

Published : Nov 29, 2023, 12:28 PM IST

ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳು ಸರ್ಕಾರಕ್ಕೆ ಬೇಡವಾಯ್ತಾ ಎಂಬ ಪ್ರಶ್ನೆ ಪೋಷಕರನ್ನ ಕಾಡುತ್ತಿದೆ.  ಇದಕ್ಕೆ ಕಾರಣ ಇಲ್ಲಿನ ಸರ್ಕಾರಿ ಶಾಲೆಗಳ ದುರಸ್ತಿಗೆ  ಅನುದಾನ ಬಿಡುಗಡೆ ಮಾಡದೆ,  ಶಿಕ್ಷಣ ಇಲಾಖೆ ನಿರ್ಲಕ್ಷ್ಯ ಮಾಡುತ್ತಿರುವ ಆರೋಪ ಕೇಳಿಬರುತ್ತಿದೆ. 
 

ಕೋಲಾರ (ನ.29): ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳು ಸರ್ಕಾರಕ್ಕೆ ಬೇಡವಾಯ್ತಾ ಎಂಬ ಪ್ರಶ್ನೆ ಪೋಷಕರನ್ನ ಕಾಡುತ್ತಿದೆ.  ಇದಕ್ಕೆ ಕಾರಣ ಇಲ್ಲಿನ ಸರ್ಕಾರಿ ಶಾಲೆಗಳ ದುರಸ್ತಿಗೆ  ಅನುದಾನ ಬಿಡುಗಡೆ ಮಾಡದೆ,  ಶಿಕ್ಷಣ ಇಲಾಖೆ ನಿರ್ಲಕ್ಷ್ಯ ಮಾಡುತ್ತಿರುವ ಆರೋಪ ಕೇಳಿಬರುತ್ತಿದೆ. ಹೌದು! ಕೋಲಾರದ ಶ್ರೀನಿವಾಸಪುರದಲ್ಲಿರುವ ಸರ್ಕಾರಿ ಶಾಲೆಯ ಮಕ್ಕಳು ಆಲದ ಮರದ ಕೆಳಗೆ, ಕಲ್ಯಾಣಿ ಪಕ್ಕ ಕುಳಿತು ಪಾಠ ಕೇಳುವ ಪರಿಸ್ಥಿ ತಿ ಇದೆ. ಶಿಥಿಲವಾದ ಶಾಲಾ ಕಟ್ಟಡ,  ಬಿರುಕು ಬಿಟ್ಟಿರುವ ಗೋಡೆಗಳು ಭಯ ಹುಟ್ಟಿಸುವಂತಿದೆ. ಆದರೆ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ. ಕಂಪ್ಲಿಟ್ ಮಾಹಿತಿಗಾಗಿ ಈ ವಿಡಿಯೋವನ್ನು ವೀಕ್ಷಿಸಿ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more