ಕೋಲಾರದಲ್ಲೊಂದು ಡೆಡ್ಲಿ ಶಾಲೆ: ಜೀವಭಯದಲ್ಲೇ ಮಕ್ಕಳಿಗೆ ಪಾಠ!

ಕೋಲಾರದಲ್ಲೊಂದು ಡೆಡ್ಲಿ ಶಾಲೆ: ಜೀವಭಯದಲ್ಲೇ ಮಕ್ಕಳಿಗೆ ಪಾಠ!

Published : Nov 29, 2023, 12:28 PM IST

ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳು ಸರ್ಕಾರಕ್ಕೆ ಬೇಡವಾಯ್ತಾ ಎಂಬ ಪ್ರಶ್ನೆ ಪೋಷಕರನ್ನ ಕಾಡುತ್ತಿದೆ.  ಇದಕ್ಕೆ ಕಾರಣ ಇಲ್ಲಿನ ಸರ್ಕಾರಿ ಶಾಲೆಗಳ ದುರಸ್ತಿಗೆ  ಅನುದಾನ ಬಿಡುಗಡೆ ಮಾಡದೆ,  ಶಿಕ್ಷಣ ಇಲಾಖೆ ನಿರ್ಲಕ್ಷ್ಯ ಮಾಡುತ್ತಿರುವ ಆರೋಪ ಕೇಳಿಬರುತ್ತಿದೆ. 
 

ಕೋಲಾರ (ನ.29): ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳು ಸರ್ಕಾರಕ್ಕೆ ಬೇಡವಾಯ್ತಾ ಎಂಬ ಪ್ರಶ್ನೆ ಪೋಷಕರನ್ನ ಕಾಡುತ್ತಿದೆ.  ಇದಕ್ಕೆ ಕಾರಣ ಇಲ್ಲಿನ ಸರ್ಕಾರಿ ಶಾಲೆಗಳ ದುರಸ್ತಿಗೆ  ಅನುದಾನ ಬಿಡುಗಡೆ ಮಾಡದೆ,  ಶಿಕ್ಷಣ ಇಲಾಖೆ ನಿರ್ಲಕ್ಷ್ಯ ಮಾಡುತ್ತಿರುವ ಆರೋಪ ಕೇಳಿಬರುತ್ತಿದೆ. ಹೌದು! ಕೋಲಾರದ ಶ್ರೀನಿವಾಸಪುರದಲ್ಲಿರುವ ಸರ್ಕಾರಿ ಶಾಲೆಯ ಮಕ್ಕಳು ಆಲದ ಮರದ ಕೆಳಗೆ, ಕಲ್ಯಾಣಿ ಪಕ್ಕ ಕುಳಿತು ಪಾಠ ಕೇಳುವ ಪರಿಸ್ಥಿ ತಿ ಇದೆ. ಶಿಥಿಲವಾದ ಶಾಲಾ ಕಟ್ಟಡ,  ಬಿರುಕು ಬಿಟ್ಟಿರುವ ಗೋಡೆಗಳು ಭಯ ಹುಟ್ಟಿಸುವಂತಿದೆ. ಆದರೆ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ. ಕಂಪ್ಲಿಟ್ ಮಾಹಿತಿಗಾಗಿ ಈ ವಿಡಿಯೋವನ್ನು ವೀಕ್ಷಿಸಿ.

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
Read more