ಕೋಲಾರದಲ್ಲೊಂದು ಡೆಡ್ಲಿ ಶಾಲೆ: ಜೀವಭಯದಲ್ಲೇ ಮಕ್ಕಳಿಗೆ ಪಾಠ!

ಕೋಲಾರದಲ್ಲೊಂದು ಡೆಡ್ಲಿ ಶಾಲೆ: ಜೀವಭಯದಲ್ಲೇ ಮಕ್ಕಳಿಗೆ ಪಾಠ!

Published : Nov 29, 2023, 12:28 PM IST

ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳು ಸರ್ಕಾರಕ್ಕೆ ಬೇಡವಾಯ್ತಾ ಎಂಬ ಪ್ರಶ್ನೆ ಪೋಷಕರನ್ನ ಕಾಡುತ್ತಿದೆ.  ಇದಕ್ಕೆ ಕಾರಣ ಇಲ್ಲಿನ ಸರ್ಕಾರಿ ಶಾಲೆಗಳ ದುರಸ್ತಿಗೆ  ಅನುದಾನ ಬಿಡುಗಡೆ ಮಾಡದೆ,  ಶಿಕ್ಷಣ ಇಲಾಖೆ ನಿರ್ಲಕ್ಷ್ಯ ಮಾಡುತ್ತಿರುವ ಆರೋಪ ಕೇಳಿಬರುತ್ತಿದೆ. 
 

ಕೋಲಾರ (ನ.29): ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳು ಸರ್ಕಾರಕ್ಕೆ ಬೇಡವಾಯ್ತಾ ಎಂಬ ಪ್ರಶ್ನೆ ಪೋಷಕರನ್ನ ಕಾಡುತ್ತಿದೆ.  ಇದಕ್ಕೆ ಕಾರಣ ಇಲ್ಲಿನ ಸರ್ಕಾರಿ ಶಾಲೆಗಳ ದುರಸ್ತಿಗೆ  ಅನುದಾನ ಬಿಡುಗಡೆ ಮಾಡದೆ,  ಶಿಕ್ಷಣ ಇಲಾಖೆ ನಿರ್ಲಕ್ಷ್ಯ ಮಾಡುತ್ತಿರುವ ಆರೋಪ ಕೇಳಿಬರುತ್ತಿದೆ. ಹೌದು! ಕೋಲಾರದ ಶ್ರೀನಿವಾಸಪುರದಲ್ಲಿರುವ ಸರ್ಕಾರಿ ಶಾಲೆಯ ಮಕ್ಕಳು ಆಲದ ಮರದ ಕೆಳಗೆ, ಕಲ್ಯಾಣಿ ಪಕ್ಕ ಕುಳಿತು ಪಾಠ ಕೇಳುವ ಪರಿಸ್ಥಿ ತಿ ಇದೆ. ಶಿಥಿಲವಾದ ಶಾಲಾ ಕಟ್ಟಡ,  ಬಿರುಕು ಬಿಟ್ಟಿರುವ ಗೋಡೆಗಳು ಭಯ ಹುಟ್ಟಿಸುವಂತಿದೆ. ಆದರೆ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ. ಕಂಪ್ಲಿಟ್ ಮಾಹಿತಿಗಾಗಿ ಈ ವಿಡಿಯೋವನ್ನು ವೀಕ್ಷಿಸಿ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more