ಕಿಲ್ಲರ್‌ ಗುಂಡಿಯಿಂದ ಪಾರಾದ ಮಹಿಳೆ: ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಮುಕ್ತಿನೇ ಇಲ್ವಾ?

ಕಿಲ್ಲರ್‌ ಗುಂಡಿಯಿಂದ ಪಾರಾದ ಮಹಿಳೆ: ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಮುಕ್ತಿನೇ ಇಲ್ವಾ?

Published : Aug 26, 2022, 02:23 PM IST

ನಗರದಲ್ಲಿ ರಸ್ತೆ ಗುಂಡಿಗಳಿಗೆ ಮುಕ್ತಿನೇ ಇಲ್ವಾ ಎಂಬ ಪ್ರಶ್ನೆ ಕಾಡತೊಡಗಿದೆ. ಮೊನ್ನೆಯಷ್ಟೇ ಹೆರೋಹಳ್ಳಿಯಲ್ಲಿ ರಸ್ತೆ ಗುಂಡಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದರು. ನಿನ್ನೆ (ಗುರುವಾರ) ಕಿಲ್ಲರ್‌ ಗುಂಡಿಯಿಂದ ಮಹಿಳೆ ಪಾರಾಗಿದ್ದಾಳೆ. 

ಬೆಂಗಳೂರು (ಆ.26): ಸಿಲಿಕಾನ್ ಸಿಡಿಯಲ್ಲಿ ರಸ್ತೆ ಗುಂಡಿಗಳಿಗೆ ಮುಕ್ತಿನೇ ಇಲ್ವಾ ಎಂಬ ಪ್ರಶ್ನೆ ಕಾಡತೊಡಗಿದೆ. ಮೊನ್ನೆಯಷ್ಟೇ ಹೆರೋಹಳ್ಳಿಯಲ್ಲಿ ರಸ್ತೆ ಗುಂಡಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದರು. ನಿನ್ನೆ (ಗುರುವಾರ) ಕಿಲ್ಲರ್‌ ಗುಂಡಿಯಿಂದ ಮಹಿಳೆ ಪಾರಾಗಿದ್ದಾಳೆ. ಹೌದು! ನಗರದ ಕಸ್ತೂರಿ ನಗರ ಪ್ಲೈ ಓವರ್‌ ಬಳಿ ಮಹಿಳೆಯೊಬ್ಬಳು ಗುಂಡಿ ತಪ್ಪಿಸಲು ಹೋಗಿ ಸ್ಕಿಡ್‌ ಆಗಿ ಬಿದ್ದಿದ್ದಾಳೆ. ಕಾರು ಬಾಲಕನ ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್‌ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಮಹಿಳೆ ಸ್ಕಿಡ್‌ ಆಗಿ ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಸ್ತೆ ಗುಂಡಿಯಿಂದ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿದೆ. ಇದರಿಂದಾಗಿ ಬಿಬಿಎಂಪಿ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more