ಬ್ಯಾಂಕ್‌ ನೌಕರಿ ಬಿಟ್ಟು ಗಾಣದ ಎಣ್ಣೆ ವ್ಯಾಪಾರೋದ್ಯಮ ಆರಂಭಿಸಿ ಯಶಸ್ಸು ಕಂಡ ಯುವೋದ್ಯಮಿ

ಬ್ಯಾಂಕ್‌ ನೌಕರಿ ಬಿಟ್ಟು ಗಾಣದ ಎಣ್ಣೆ ವ್ಯಾಪಾರೋದ್ಯಮ ಆರಂಭಿಸಿ ಯಶಸ್ಸು ಕಂಡ ಯುವೋದ್ಯಮಿ

Suvarna News   | Asianet News
Published : Sep 03, 2021, 04:52 PM IST

- ಬ್ಯಾಂಕ್‌ ನೌಕರಿ ಬಿಟ್ಟು ಸ್ವಂತ ಉದ್ಯಮ ಆರಂಭಿಸಿದ ಯುವಕ

- ಕೋಟೆನಾಡಿನಲ್ಲಿ ಕೃಷಿಯಾಧಾರಿತ ಉದ್ಯಮಕ್ಕೆ ಕೈ ಹಾಕಿದ ಪ್ರಜ್ವಲ್

- ಗಾಣದ ಎಣ್ಣೆ ವ್ಯಾಪಾರೋದ್ಯಮ ಆರಂಭಿಸಿ ಯಶಸ್ಸು ಕಂಡ ಯುವೋದ್ಯಮಿ
 

ಚಿತ್ರದುರ್ಗ (ಸೆ. 03):  ಬರದನಾಡಿನಲ್ಲಿ ಕೃಷಿ ಅಂದ್ರೆ ಮೂಗು ಮುರಿಯೋರೇ ಹೆಚ್ಚು. ಇಲ್ಲೊಬ್ಬ ಪದವೀಧರ ಕೈನಲ್ಲಿದ್ದ ಖಾಸಗಿ ಬ್ಯಾಂಕ್ ಉದ್ಯೋಗ ತ್ಯಜಿಸಿ  ಬರದನಾಡಲ್ಲಿ ಕೃಷಿಯಾಧಾರಿತ ಉದ್ಯಮವೊಂದನ್ನು ಆರಂಭಿಸಿದ್ದಾರೆ. 

ಬೆಂಗಳೂರಿನಲ್ಲಿ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದ ಪ್ರಜ್ವಲ್, ಕಳೆದ ವರ್ಷವಷ್ಟೇ ಅವರ ಬ್ಯಾಂಕ್  ಉದ್ಯೋಗಕ್ಕೆ ಗುಡ್ ಬೈ ಹೇಳಿ‌, ಗಾಣದ ಎಣ್ಣೆ ಉದ್ಯಮ ಆರಂಭಿಸಿದ್ರು. ದಲ್ಲಾಳಿಗಳ ಹಾವಳಿ ಇಲ್ಲದೇ ಹಾಗು ಕಮಿಷನ್ ದಂಧೆಯ ಮೋಸವಿಲ್ಲದೇ ರೈತರಿಂದ ನೇರವಾಗಿ, ಶೇಂಗಾ ಹಾಗು ಒಣಕೊಬ್ಬರಿಯನ್ನು ಖರೀದಿಸಿ,  ಅಡುಗೆಗೆ ಬಳಸುವ ಶೇಂಗಾ ಎಣ್ಣೆ ಹಾಗೂ ಕೊಬ್ಬರಿ ಎಣ್ಣೆಯನ್ನು ಗಾಣದಿಂದಲೇ ತಯಾರಿಸುತ್ತಾರೆ. ಈ ಎಣ್ಣೆಗೆ  ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಹುಬೇಡಿಕೆಯಿದೆ. ವಿಶೇಷವೆಂದರೆ,  ಕಳೆದ ಒಂದು ವಾರದಿಂದ ಆಸ್ಟ್ರೇಲಿಯಾಕ್ಕೂ ಕೋಟೆನಾಡಿನ  ಗಾಣದ ಎಣ್ಣೆ ರಫ್ತಾಗುತ್ತಿದೆ‌. ಹೀಗಾಗಿ ಉದ್ಯಮದಿಂದ ಉತ್ತಮವಾದ ಲಾಭವು ಬರ್ತಾ ಇದೆ ಅಂತಾರೆ ಯುವ ಉದ್ಯಮಿ.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!