ಬ್ಯಾಂಕ್‌ ನೌಕರಿ ಬಿಟ್ಟು ಗಾಣದ ಎಣ್ಣೆ ವ್ಯಾಪಾರೋದ್ಯಮ ಆರಂಭಿಸಿ ಯಶಸ್ಸು ಕಂಡ ಯುವೋದ್ಯಮಿ

ಬ್ಯಾಂಕ್‌ ನೌಕರಿ ಬಿಟ್ಟು ಗಾಣದ ಎಣ್ಣೆ ವ್ಯಾಪಾರೋದ್ಯಮ ಆರಂಭಿಸಿ ಯಶಸ್ಸು ಕಂಡ ಯುವೋದ್ಯಮಿ

Suvarna News   | Asianet News
Published : Sep 03, 2021, 04:52 PM IST

- ಬ್ಯಾಂಕ್‌ ನೌಕರಿ ಬಿಟ್ಟು ಸ್ವಂತ ಉದ್ಯಮ ಆರಂಭಿಸಿದ ಯುವಕ

- ಕೋಟೆನಾಡಿನಲ್ಲಿ ಕೃಷಿಯಾಧಾರಿತ ಉದ್ಯಮಕ್ಕೆ ಕೈ ಹಾಕಿದ ಪ್ರಜ್ವಲ್

- ಗಾಣದ ಎಣ್ಣೆ ವ್ಯಾಪಾರೋದ್ಯಮ ಆರಂಭಿಸಿ ಯಶಸ್ಸು ಕಂಡ ಯುವೋದ್ಯಮಿ
 

ಚಿತ್ರದುರ್ಗ (ಸೆ. 03):  ಬರದನಾಡಿನಲ್ಲಿ ಕೃಷಿ ಅಂದ್ರೆ ಮೂಗು ಮುರಿಯೋರೇ ಹೆಚ್ಚು. ಇಲ್ಲೊಬ್ಬ ಪದವೀಧರ ಕೈನಲ್ಲಿದ್ದ ಖಾಸಗಿ ಬ್ಯಾಂಕ್ ಉದ್ಯೋಗ ತ್ಯಜಿಸಿ  ಬರದನಾಡಲ್ಲಿ ಕೃಷಿಯಾಧಾರಿತ ಉದ್ಯಮವೊಂದನ್ನು ಆರಂಭಿಸಿದ್ದಾರೆ. 

ಬೆಂಗಳೂರಿನಲ್ಲಿ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದ ಪ್ರಜ್ವಲ್, ಕಳೆದ ವರ್ಷವಷ್ಟೇ ಅವರ ಬ್ಯಾಂಕ್  ಉದ್ಯೋಗಕ್ಕೆ ಗುಡ್ ಬೈ ಹೇಳಿ‌, ಗಾಣದ ಎಣ್ಣೆ ಉದ್ಯಮ ಆರಂಭಿಸಿದ್ರು. ದಲ್ಲಾಳಿಗಳ ಹಾವಳಿ ಇಲ್ಲದೇ ಹಾಗು ಕಮಿಷನ್ ದಂಧೆಯ ಮೋಸವಿಲ್ಲದೇ ರೈತರಿಂದ ನೇರವಾಗಿ, ಶೇಂಗಾ ಹಾಗು ಒಣಕೊಬ್ಬರಿಯನ್ನು ಖರೀದಿಸಿ,  ಅಡುಗೆಗೆ ಬಳಸುವ ಶೇಂಗಾ ಎಣ್ಣೆ ಹಾಗೂ ಕೊಬ್ಬರಿ ಎಣ್ಣೆಯನ್ನು ಗಾಣದಿಂದಲೇ ತಯಾರಿಸುತ್ತಾರೆ. ಈ ಎಣ್ಣೆಗೆ  ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಹುಬೇಡಿಕೆಯಿದೆ. ವಿಶೇಷವೆಂದರೆ,  ಕಳೆದ ಒಂದು ವಾರದಿಂದ ಆಸ್ಟ್ರೇಲಿಯಾಕ್ಕೂ ಕೋಟೆನಾಡಿನ  ಗಾಣದ ಎಣ್ಣೆ ರಫ್ತಾಗುತ್ತಿದೆ‌. ಹೀಗಾಗಿ ಉದ್ಯಮದಿಂದ ಉತ್ತಮವಾದ ಲಾಭವು ಬರ್ತಾ ಇದೆ ಅಂತಾರೆ ಯುವ ಉದ್ಯಮಿ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!