ಬ್ಯಾಂಕ್‌ ನೌಕರಿ ಬಿಟ್ಟು ಗಾಣದ ಎಣ್ಣೆ ವ್ಯಾಪಾರೋದ್ಯಮ ಆರಂಭಿಸಿ ಯಶಸ್ಸು ಕಂಡ ಯುವೋದ್ಯಮಿ

ಬ್ಯಾಂಕ್‌ ನೌಕರಿ ಬಿಟ್ಟು ಗಾಣದ ಎಣ್ಣೆ ವ್ಯಾಪಾರೋದ್ಯಮ ಆರಂಭಿಸಿ ಯಶಸ್ಸು ಕಂಡ ಯುವೋದ್ಯಮಿ

Suvarna News   | Asianet News
Published : Sep 03, 2021, 04:52 PM IST

- ಬ್ಯಾಂಕ್‌ ನೌಕರಿ ಬಿಟ್ಟು ಸ್ವಂತ ಉದ್ಯಮ ಆರಂಭಿಸಿದ ಯುವಕ

- ಕೋಟೆನಾಡಿನಲ್ಲಿ ಕೃಷಿಯಾಧಾರಿತ ಉದ್ಯಮಕ್ಕೆ ಕೈ ಹಾಕಿದ ಪ್ರಜ್ವಲ್

- ಗಾಣದ ಎಣ್ಣೆ ವ್ಯಾಪಾರೋದ್ಯಮ ಆರಂಭಿಸಿ ಯಶಸ್ಸು ಕಂಡ ಯುವೋದ್ಯಮಿ
 

ಚಿತ್ರದುರ್ಗ (ಸೆ. 03):  ಬರದನಾಡಿನಲ್ಲಿ ಕೃಷಿ ಅಂದ್ರೆ ಮೂಗು ಮುರಿಯೋರೇ ಹೆಚ್ಚು. ಇಲ್ಲೊಬ್ಬ ಪದವೀಧರ ಕೈನಲ್ಲಿದ್ದ ಖಾಸಗಿ ಬ್ಯಾಂಕ್ ಉದ್ಯೋಗ ತ್ಯಜಿಸಿ  ಬರದನಾಡಲ್ಲಿ ಕೃಷಿಯಾಧಾರಿತ ಉದ್ಯಮವೊಂದನ್ನು ಆರಂಭಿಸಿದ್ದಾರೆ. 

ಬೆಂಗಳೂರಿನಲ್ಲಿ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದ ಪ್ರಜ್ವಲ್, ಕಳೆದ ವರ್ಷವಷ್ಟೇ ಅವರ ಬ್ಯಾಂಕ್  ಉದ್ಯೋಗಕ್ಕೆ ಗುಡ್ ಬೈ ಹೇಳಿ‌, ಗಾಣದ ಎಣ್ಣೆ ಉದ್ಯಮ ಆರಂಭಿಸಿದ್ರು. ದಲ್ಲಾಳಿಗಳ ಹಾವಳಿ ಇಲ್ಲದೇ ಹಾಗು ಕಮಿಷನ್ ದಂಧೆಯ ಮೋಸವಿಲ್ಲದೇ ರೈತರಿಂದ ನೇರವಾಗಿ, ಶೇಂಗಾ ಹಾಗು ಒಣಕೊಬ್ಬರಿಯನ್ನು ಖರೀದಿಸಿ,  ಅಡುಗೆಗೆ ಬಳಸುವ ಶೇಂಗಾ ಎಣ್ಣೆ ಹಾಗೂ ಕೊಬ್ಬರಿ ಎಣ್ಣೆಯನ್ನು ಗಾಣದಿಂದಲೇ ತಯಾರಿಸುತ್ತಾರೆ. ಈ ಎಣ್ಣೆಗೆ  ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಹುಬೇಡಿಕೆಯಿದೆ. ವಿಶೇಷವೆಂದರೆ,  ಕಳೆದ ಒಂದು ವಾರದಿಂದ ಆಸ್ಟ್ರೇಲಿಯಾಕ್ಕೂ ಕೋಟೆನಾಡಿನ  ಗಾಣದ ಎಣ್ಣೆ ರಫ್ತಾಗುತ್ತಿದೆ‌. ಹೀಗಾಗಿ ಉದ್ಯಮದಿಂದ ಉತ್ತಮವಾದ ಲಾಭವು ಬರ್ತಾ ಇದೆ ಅಂತಾರೆ ಯುವ ಉದ್ಯಮಿ.

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ