ಬ್ಯಾಂಕ್‌ ನೌಕರಿ ಬಿಟ್ಟು ಗಾಣದ ಎಣ್ಣೆ ವ್ಯಾಪಾರೋದ್ಯಮ ಆರಂಭಿಸಿ ಯಶಸ್ಸು ಕಂಡ ಯುವೋದ್ಯಮಿ

ಬ್ಯಾಂಕ್‌ ನೌಕರಿ ಬಿಟ್ಟು ಗಾಣದ ಎಣ್ಣೆ ವ್ಯಾಪಾರೋದ್ಯಮ ಆರಂಭಿಸಿ ಯಶಸ್ಸು ಕಂಡ ಯುವೋದ್ಯಮಿ

Published : Sep 03, 2021, 04:52 PM IST

- ಬ್ಯಾಂಕ್‌ ನೌಕರಿ ಬಿಟ್ಟು ಸ್ವಂತ ಉದ್ಯಮ ಆರಂಭಿಸಿದ ಯುವಕ

- ಕೋಟೆನಾಡಿನಲ್ಲಿ ಕೃಷಿಯಾಧಾರಿತ ಉದ್ಯಮಕ್ಕೆ ಕೈ ಹಾಕಿದ ಪ್ರಜ್ವಲ್

- ಗಾಣದ ಎಣ್ಣೆ ವ್ಯಾಪಾರೋದ್ಯಮ ಆರಂಭಿಸಿ ಯಶಸ್ಸು ಕಂಡ ಯುವೋದ್ಯಮಿ
 

ಚಿತ್ರದುರ್ಗ (ಸೆ. 03):  ಬರದನಾಡಿನಲ್ಲಿ ಕೃಷಿ ಅಂದ್ರೆ ಮೂಗು ಮುರಿಯೋರೇ ಹೆಚ್ಚು. ಇಲ್ಲೊಬ್ಬ ಪದವೀಧರ ಕೈನಲ್ಲಿದ್ದ ಖಾಸಗಿ ಬ್ಯಾಂಕ್ ಉದ್ಯೋಗ ತ್ಯಜಿಸಿ  ಬರದನಾಡಲ್ಲಿ ಕೃಷಿಯಾಧಾರಿತ ಉದ್ಯಮವೊಂದನ್ನು ಆರಂಭಿಸಿದ್ದಾರೆ. 

ಬೆಂಗಳೂರಿನಲ್ಲಿ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದ ಪ್ರಜ್ವಲ್, ಕಳೆದ ವರ್ಷವಷ್ಟೇ ಅವರ ಬ್ಯಾಂಕ್  ಉದ್ಯೋಗಕ್ಕೆ ಗುಡ್ ಬೈ ಹೇಳಿ‌, ಗಾಣದ ಎಣ್ಣೆ ಉದ್ಯಮ ಆರಂಭಿಸಿದ್ರು. ದಲ್ಲಾಳಿಗಳ ಹಾವಳಿ ಇಲ್ಲದೇ ಹಾಗು ಕಮಿಷನ್ ದಂಧೆಯ ಮೋಸವಿಲ್ಲದೇ ರೈತರಿಂದ ನೇರವಾಗಿ, ಶೇಂಗಾ ಹಾಗು ಒಣಕೊಬ್ಬರಿಯನ್ನು ಖರೀದಿಸಿ,  ಅಡುಗೆಗೆ ಬಳಸುವ ಶೇಂಗಾ ಎಣ್ಣೆ ಹಾಗೂ ಕೊಬ್ಬರಿ ಎಣ್ಣೆಯನ್ನು ಗಾಣದಿಂದಲೇ ತಯಾರಿಸುತ್ತಾರೆ. ಈ ಎಣ್ಣೆಗೆ  ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಹುಬೇಡಿಕೆಯಿದೆ. ವಿಶೇಷವೆಂದರೆ,  ಕಳೆದ ಒಂದು ವಾರದಿಂದ ಆಸ್ಟ್ರೇಲಿಯಾಕ್ಕೂ ಕೋಟೆನಾಡಿನ  ಗಾಣದ ಎಣ್ಣೆ ರಫ್ತಾಗುತ್ತಿದೆ‌. ಹೀಗಾಗಿ ಉದ್ಯಮದಿಂದ ಉತ್ತಮವಾದ ಲಾಭವು ಬರ್ತಾ ಇದೆ ಅಂತಾರೆ ಯುವ ಉದ್ಯಮಿ.

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!