Suraj Revanna: ಇದೇನಿದು ರೇವಣ್ಣ ಫ್ಯಾಮಿಲಿಗೆ ಸ್ತ್ರೀ..ಪುರುಷ ಕಂಟಕ..? ಕಾನೂನು ಕುಣಿಕೆಯಲ್ಲಿ ಸಿಲುಕಿದ ರೇವಣ್ಣ ಫ್ಯಾಮಿಲಿ..!

Suraj Revanna: ಇದೇನಿದು ರೇವಣ್ಣ ಫ್ಯಾಮಿಲಿಗೆ ಸ್ತ್ರೀ..ಪುರುಷ ಕಂಟಕ..? ಕಾನೂನು ಕುಣಿಕೆಯಲ್ಲಿ ಸಿಲುಕಿದ ರೇವಣ್ಣ ಫ್ಯಾಮಿಲಿ..!

Published : Jun 24, 2024, 04:32 PM IST

ಸೂರಜ್‌ ರೇವಣ್ಣ ಪ್ರಕರಣ ಸಿಐಡಿ ತನಿಖೆಗೆ ವರ್ಗಾವಣೆ..!
ಷಡ್ಯಂತ್ರಕ್ಕೆ ನಾನು ಹೆದರುವುದಿಲ್ಲ ಎಂದ HD ರೇವಣ್ಣ..!
ಗನ್ನಿಕಡದ ತೋಟದ ಮನೆಯಲ್ಲಿ ಆ ದಿನ ನಡೆದದ್ದೇನು..?

ಮಾಜಿ ಸಚಿವ ಹೆಚ್‌.ಡಿ. ರೇವಣ್ಣ(HD revanna) ಅವರ ಕುಟುಂಬಕ್ಕೆ ಒಂದಲ್ಲ ಒಂದು ಸಂಕಷ್ಟ ಸುತ್ತಿಕೊಳ್ಳುತ್ತಿವೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕಿರಿ ಮಗ ಪ್ರಜ್ವಲ್ ರೇವಣ್ಣ(Prajwal Revanna) ಹಲವು ದಿನಗಳಿಂದ ಜೈಲಿನಲ್ಲಿದ್ದಾರೆ. ಇನ್ನು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯ ಕಿಡ್ನ್ಯಾಪ್ ಕೇಸ್‌ನಲ್ಲಿ ಹೆಚ್‌ ಡಿ ರೇವಣ್ಣ ಅವರ ಬಂಧನವಾಗಿ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಇದೇ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರು ಕೂಡ ಜಾಮೀನಿನ ಮೇಲೆ ಹೊರಗಿದ್ದಾರೆ. ಇದೀಗ ರೇವಣ್ಣ ಕುಟುಂಬದ ಹಿರಿಯ ಪುತ್ರ, ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್‌ ರೇವಣ್ಣ(Suraj Revanna) ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ(Abnormal sexual assault case) ಬಂಧನವಾಗಿದ್ದು, ಕೇಸ್ ಸಿಐಡಿಗೆ(CID) ವರ್ಗಾವಣೆಯಾಗಿದೆ. ರೇವಣ್ಣ ಕುಟುಂಬಕ್ಕೆ ಒಂದಿಲ್ಲೊಂದು ಕಂಟಕ ಎದುರಾಗ್ತಾನೆ ಇದೆ. ಅವತ್ತು ಸ್ತ್ರೀ ಕಂಟಕ.. ಇವತ್ತು ಪುರುಷ ಕಂಟಕ. ಇಬ್ಬರು ಮಕ್ಕಳಿಂದ ತಂದೆ ತಾಯಿಗೆ ಸಂಕಷ್ಟ. ಪ್ರಜ್ವಲ್ ರೇವಣ್ಣನ ಪೆನ್ ಡ್ರೈವ್ ಪ್ರಕರಣದ ಚಕ್ರವ್ಯೂಹದಲ್ಲಿ ಇಡೀ ರೇವಣ್ಣ ಕುಟುಂಬವೇ ಸಿಲುಕಿಕೊಡಿದೆ. ಈ ಮಧ್ಯೆ ಮನೆಯ ಹಿರಿಮಗನೂ ಅಸಹಜ ಲೈಂಗಿಕ ದೌರ್ಜನ್ಯದ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದಾರೆ. ಆ ಮೂಲಕ ಇಡೀ ಕುಟುಂಬ ಇದೀಗ ಕಾನೂನು ಸಂಕಷ್ಟ ಎದುರಿಸುವಂತಾಗಿದೆ.

ಇದನ್ನೂ ವೀಕ್ಷಿಸಿ:  Farmers protest: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರ ಪ್ರತಿಭಟನೆ: ಮೈಮೇಲೆ ಸಗಣಿ ಸುರಿದುಕೊಂಡು ಆಕ್ರೋಶ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more