Suraj Revanna: ಇದೇನಿದು ರೇವಣ್ಣ ಫ್ಯಾಮಿಲಿಗೆ ಸ್ತ್ರೀ..ಪುರುಷ ಕಂಟಕ..? ಕಾನೂನು ಕುಣಿಕೆಯಲ್ಲಿ ಸಿಲುಕಿದ ರೇವಣ್ಣ ಫ್ಯಾಮಿಲಿ..!

Suraj Revanna: ಇದೇನಿದು ರೇವಣ್ಣ ಫ್ಯಾಮಿಲಿಗೆ ಸ್ತ್ರೀ..ಪುರುಷ ಕಂಟಕ..? ಕಾನೂನು ಕುಣಿಕೆಯಲ್ಲಿ ಸಿಲುಕಿದ ರೇವಣ್ಣ ಫ್ಯಾಮಿಲಿ..!

Published : Jun 24, 2024, 04:32 PM IST

ಸೂರಜ್‌ ರೇವಣ್ಣ ಪ್ರಕರಣ ಸಿಐಡಿ ತನಿಖೆಗೆ ವರ್ಗಾವಣೆ..!
ಷಡ್ಯಂತ್ರಕ್ಕೆ ನಾನು ಹೆದರುವುದಿಲ್ಲ ಎಂದ HD ರೇವಣ್ಣ..!
ಗನ್ನಿಕಡದ ತೋಟದ ಮನೆಯಲ್ಲಿ ಆ ದಿನ ನಡೆದದ್ದೇನು..?

ಮಾಜಿ ಸಚಿವ ಹೆಚ್‌.ಡಿ. ರೇವಣ್ಣ(HD revanna) ಅವರ ಕುಟುಂಬಕ್ಕೆ ಒಂದಲ್ಲ ಒಂದು ಸಂಕಷ್ಟ ಸುತ್ತಿಕೊಳ್ಳುತ್ತಿವೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕಿರಿ ಮಗ ಪ್ರಜ್ವಲ್ ರೇವಣ್ಣ(Prajwal Revanna) ಹಲವು ದಿನಗಳಿಂದ ಜೈಲಿನಲ್ಲಿದ್ದಾರೆ. ಇನ್ನು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯ ಕಿಡ್ನ್ಯಾಪ್ ಕೇಸ್‌ನಲ್ಲಿ ಹೆಚ್‌ ಡಿ ರೇವಣ್ಣ ಅವರ ಬಂಧನವಾಗಿ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಇದೇ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರು ಕೂಡ ಜಾಮೀನಿನ ಮೇಲೆ ಹೊರಗಿದ್ದಾರೆ. ಇದೀಗ ರೇವಣ್ಣ ಕುಟುಂಬದ ಹಿರಿಯ ಪುತ್ರ, ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್‌ ರೇವಣ್ಣ(Suraj Revanna) ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ(Abnormal sexual assault case) ಬಂಧನವಾಗಿದ್ದು, ಕೇಸ್ ಸಿಐಡಿಗೆ(CID) ವರ್ಗಾವಣೆಯಾಗಿದೆ. ರೇವಣ್ಣ ಕುಟುಂಬಕ್ಕೆ ಒಂದಿಲ್ಲೊಂದು ಕಂಟಕ ಎದುರಾಗ್ತಾನೆ ಇದೆ. ಅವತ್ತು ಸ್ತ್ರೀ ಕಂಟಕ.. ಇವತ್ತು ಪುರುಷ ಕಂಟಕ. ಇಬ್ಬರು ಮಕ್ಕಳಿಂದ ತಂದೆ ತಾಯಿಗೆ ಸಂಕಷ್ಟ. ಪ್ರಜ್ವಲ್ ರೇವಣ್ಣನ ಪೆನ್ ಡ್ರೈವ್ ಪ್ರಕರಣದ ಚಕ್ರವ್ಯೂಹದಲ್ಲಿ ಇಡೀ ರೇವಣ್ಣ ಕುಟುಂಬವೇ ಸಿಲುಕಿಕೊಡಿದೆ. ಈ ಮಧ್ಯೆ ಮನೆಯ ಹಿರಿಮಗನೂ ಅಸಹಜ ಲೈಂಗಿಕ ದೌರ್ಜನ್ಯದ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದಾರೆ. ಆ ಮೂಲಕ ಇಡೀ ಕುಟುಂಬ ಇದೀಗ ಕಾನೂನು ಸಂಕಷ್ಟ ಎದುರಿಸುವಂತಾಗಿದೆ.

ಇದನ್ನೂ ವೀಕ್ಷಿಸಿ:  Farmers protest: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರ ಪ್ರತಿಭಟನೆ: ಮೈಮೇಲೆ ಸಗಣಿ ಸುರಿದುಕೊಂಡು ಆಕ್ರೋಶ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more