ಮಂಗಳೂರು ವಿವಿಯಲ್ಲಿ ಡಾ.ಶಂಸುಲ್‌ ಇಸ್ಲಾಂ ಉಪನ್ಯಾಸ: ವಿರೋಧಿಸಿ ಎಬಿವಿಪಿ ಪ್ರತಿಭಟನೆ

ಮಂಗಳೂರು ವಿವಿಯಲ್ಲಿ ಡಾ.ಶಂಸುಲ್‌ ಇಸ್ಲಾಂ ಉಪನ್ಯಾಸ: ವಿರೋಧಿಸಿ ಎಬಿವಿಪಿ ಪ್ರತಿಭಟನೆ

Published : Sep 09, 2023, 12:04 PM IST

ದೆಹಲಿ ವಿವಿ ನಿವೃತ್ತ ಪ್ರೊಫೆಸರ್ ಡಾ.ಶಂಸುಲ್‌ ಇಸ್ಲಾಂ ಉಪನ್ಯಾಸವನ್ನು ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಮಂಗಳೂರು ವಿವಿ ಕಾಲೇಜಿಗೆ ಮುತ್ತಿಗೆ ಹಾಕಿದ್ದಾರೆ.
 

ಮಂಗಳೂರು: ದೆಹಲಿ ವಿವಿ ನಿವೃತ್ತ ಪ್ರೊಫೆಸರ್ ಡಾ.ಶಂಸುಲ್‌ ಇಸ್ಲಾಂ(DR.shamsul Islams)ಉಪನ್ಯಾಸಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ. ಉಪನ್ಯಾಸ ವಿರೋಧಿಸಿ ಮಂಗಳೂರು ವಿವಿ(Mangaluru University) ಕಾಲೇಜಿಗೆ  ABVP ಮುತ್ತಿಗೆ ಹಾಕಲು ಯತ್ನಿಸಿದೆ. ಹಂಪನಕಟ್ಟೆ ಬಳಿಯ ಮಂಗಳೂರು ವಿವಿಗೆ ಮುತ್ತಿಗೆ ಹಾಕಲು  ಯತ್ನಿಸಲಾಗಿದೆ. ಗೇಟ್ ಬಳಿ ABVP ಕಾರ್ಯಕರ್ತರನ್ನು ಪೊಲೀಸರು(Police) ತಡೆದಿದ್ದಾರೆ. ABVP ಕಾರ್ಯಕರ್ತರು, ಪೊಲೀಸರ ಮಧ್ಯೆ ನೂಕಾಟ ತಳ್ಳಾಟ ನಡೆದಿದೆ. ಅಲ್ಲದೇ ABVP ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ್ದಾರೆ. ಶಂಸುಲ್ ಗೋ ಬ್ಯಾಕ್ ಎಂದು ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಈಗಾಗಲೇ ಬೇರೆ ದಾರಿ ಮೂಲಕ ಡಾ.ಶಂಸುಲ್ ಕಾಲೇಜು ಆವರಣ ಪ್ರವೇಶಿಸಿದ್ದಾರೆ. ಕಾಲೇಜಿನ ಒಳಗೆ ನಡೆಯುವ ಕಾರ್ಯಕ್ರಮ ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಮೊದಲ ಸ್ವಾತಂತ್ರ್ಯ ಸಂಗ್ರಾಮ 1857 - ಜಂಟಿ ಬಲಿದಾನಗಳು, ಜಂಟಿ ವಾರಿಸುದಾರಿಕೆ ಕುರಿತು ಉಪನ್ಯಾಸ ನೀಡಲಿದ್ದಾರೆ. ವಿರೋಧದ ನಡುವೆಯೂ ಬಿ.ವಿ ಕಕ್ಕಿಲ್ಲಾಯ ಪ್ರತಿಷ್ಠಾನದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. 

ಇದನ್ನೂ ವೀಕ್ಷಿಸಿ:  News Hour: ಕಾಂಗ್ರೆಸ್‌ ಕುದುರೆ ಕಟ್ಟಿಹಾಕಲು ಮೈತ್ರಿ ಹಗ್ಗ ಹಿಡಿದು ಬಂದ ಬಿಜೆಪಿ-ಜೆಡಿಎಸ್‌

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more