ಮಂಗಳೂರು ವಿವಿಯಲ್ಲಿ ಡಾ.ಶಂಸುಲ್‌ ಇಸ್ಲಾಂ ಉಪನ್ಯಾಸ: ವಿರೋಧಿಸಿ ಎಬಿವಿಪಿ ಪ್ರತಿಭಟನೆ

ಮಂಗಳೂರು ವಿವಿಯಲ್ಲಿ ಡಾ.ಶಂಸುಲ್‌ ಇಸ್ಲಾಂ ಉಪನ್ಯಾಸ: ವಿರೋಧಿಸಿ ಎಬಿವಿಪಿ ಪ್ರತಿಭಟನೆ

Published : Sep 09, 2023, 12:04 PM IST

ದೆಹಲಿ ವಿವಿ ನಿವೃತ್ತ ಪ್ರೊಫೆಸರ್ ಡಾ.ಶಂಸುಲ್‌ ಇಸ್ಲಾಂ ಉಪನ್ಯಾಸವನ್ನು ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಮಂಗಳೂರು ವಿವಿ ಕಾಲೇಜಿಗೆ ಮುತ್ತಿಗೆ ಹಾಕಿದ್ದಾರೆ.
 

ಮಂಗಳೂರು: ದೆಹಲಿ ವಿವಿ ನಿವೃತ್ತ ಪ್ರೊಫೆಸರ್ ಡಾ.ಶಂಸುಲ್‌ ಇಸ್ಲಾಂ(DR.shamsul Islams)ಉಪನ್ಯಾಸಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ. ಉಪನ್ಯಾಸ ವಿರೋಧಿಸಿ ಮಂಗಳೂರು ವಿವಿ(Mangaluru University) ಕಾಲೇಜಿಗೆ  ABVP ಮುತ್ತಿಗೆ ಹಾಕಲು ಯತ್ನಿಸಿದೆ. ಹಂಪನಕಟ್ಟೆ ಬಳಿಯ ಮಂಗಳೂರು ವಿವಿಗೆ ಮುತ್ತಿಗೆ ಹಾಕಲು  ಯತ್ನಿಸಲಾಗಿದೆ. ಗೇಟ್ ಬಳಿ ABVP ಕಾರ್ಯಕರ್ತರನ್ನು ಪೊಲೀಸರು(Police) ತಡೆದಿದ್ದಾರೆ. ABVP ಕಾರ್ಯಕರ್ತರು, ಪೊಲೀಸರ ಮಧ್ಯೆ ನೂಕಾಟ ತಳ್ಳಾಟ ನಡೆದಿದೆ. ಅಲ್ಲದೇ ABVP ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ್ದಾರೆ. ಶಂಸುಲ್ ಗೋ ಬ್ಯಾಕ್ ಎಂದು ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಈಗಾಗಲೇ ಬೇರೆ ದಾರಿ ಮೂಲಕ ಡಾ.ಶಂಸುಲ್ ಕಾಲೇಜು ಆವರಣ ಪ್ರವೇಶಿಸಿದ್ದಾರೆ. ಕಾಲೇಜಿನ ಒಳಗೆ ನಡೆಯುವ ಕಾರ್ಯಕ್ರಮ ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಮೊದಲ ಸ್ವಾತಂತ್ರ್ಯ ಸಂಗ್ರಾಮ 1857 - ಜಂಟಿ ಬಲಿದಾನಗಳು, ಜಂಟಿ ವಾರಿಸುದಾರಿಕೆ ಕುರಿತು ಉಪನ್ಯಾಸ ನೀಡಲಿದ್ದಾರೆ. ವಿರೋಧದ ನಡುವೆಯೂ ಬಿ.ವಿ ಕಕ್ಕಿಲ್ಲಾಯ ಪ್ರತಿಷ್ಠಾನದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. 

ಇದನ್ನೂ ವೀಕ್ಷಿಸಿ:  News Hour: ಕಾಂಗ್ರೆಸ್‌ ಕುದುರೆ ಕಟ್ಟಿಹಾಕಲು ಮೈತ್ರಿ ಹಗ್ಗ ಹಿಡಿದು ಬಂದ ಬಿಜೆಪಿ-ಜೆಡಿಎಸ್‌

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more