ರಾಯಚೂರು: ಭ್ರಷ್ಟ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

ರಾಯಚೂರು: ಭ್ರಷ್ಟ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

Published : Jun 10, 2020, 12:13 PM IST

ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಎಸಿಬಿ ಅಧಿಕಾರಿಗಳು| ರಾಯಚೂರು ನಗರಾಭಿವೃದ್ಧಿ ಎಂಜಿನೀಯರ್‌ ಮಲ್ಲಿಕಾರ್ಜುನ್‌ ಗೋಪಶೆಟ್ಟಿ ಮನೆಯ ಮೇಲೆ ದಾಳಿ| ಹವಲು ದಾಖಲೆಗಳನ್ನ ಪರಿಶೀಲನೆ ನಡೆಸಿದ ಅಧಿಕಾರಿಗಳು| 

ರಾಯಚೂರು(ಜೂ.10): ಇಂದು ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ರಾಯಚೂರು ನಗರಾಭಿವೃದ್ಧಿ ಎಂಜಿನೀಯರ್‌ ಮಲ್ಲಿಕಾರ್ಜುನ್‌ ಗೋಪಶೆಟ್ಟಿ ಎಂಬ ಅಧಿಕಾರಿಯ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

'ಯುವ ಸಮುದಾಯಕ್ಕೆ ಕೊರೋನಾ ಬಂದ್ರೆ, ಸೋಂಕು ಕಂಟ್ರೋಲ್ ಆಗುತ್ತೆ'

ದಾಳಿ ವೇಳೆ ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ. ಈ ದಾಳಿ ಮೂಲಕ ಭ್ರಷ್ಟ ಅಧಿಕಾರಿಗಳು ಎಸಿಬಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ರಾಯಚೂರು ನಗರವೊಂದರಲ್ಲೇ ನಾಲ್ಕು ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!