ಕಾರು, ಲಾರಿ, ಬಸ್‌ ಮಧ್ಯೆ ಸರಣಿ ಅಪಘಾತ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಾರು, ಲಾರಿ, ಬಸ್‌ ಮಧ್ಯೆ ಸರಣಿ ಅಪಘಾತ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Published : Sep 10, 2023, 10:18 AM IST

ಮಂಗಳೂರಿನ ರಾ.ಹೆ. 66 ರ ಜೆಪ್ಪಿನ ಮೊಗರು ಎಂಬಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ವ್ಯಾಗನರ್‌ ಕಾರು ಅಪ್ಪಚ್ಚಿಯಾಗಿದೆ.
 

ಮಂಗಳೂರು: ವಾಹನಗಳ ನಡುವೆ ಸರಣಿ ಅಪಘಾತ(Accident) ನಡೆದಿದ್ದು, ಮಧ್ಯೆ ಇದ್ದ ವ್ಯಾಗನರ್‌ ಕಾರು(Car) ಅಪ್ಪಚ್ಚಿಯಾಗಿರುವ ಘಟನೆ ಮಂಗಳೂರಿನ ರಾ.ಹೆ. 66 ರ ಜೆಪ್ಪಿನ ಮೊಗರು ಎಂಬಲ್ಲಿ ನಡೆದಿದೆ. ಕಾರು ಚಾಲಕನೋರ್ವ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಈ ಅವಘಡ ಸಂಭವಿಸಿದೆ. ಕಾರು, ಲಾರಿ(Lorry) ಹಾಗೂ ಕೇರಳದ ಸರ್ಕಾರಿ ಬಸ್ಸಿನ(Bus) ನಡುವೆ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲಾರೂ ಪ್ರಾಣಪಾಯದಿಂದ ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ಸಮೀಪದಲ್ಲೇ ಈ ಘಟನೆ ನಡೆದಿದೆ. ಘಟನೆಯಲ್ಲಿ ಲಾರಿ ಹಾಗೂ ಬಸ್ ನಡುವೆ ಸಿಲುಕಿದ ವ್ಯಾಗನಾರ್ ಕಾರು ನುಜ್ಜುಗುಜ್ಜಾಗಿದೆ. ವ್ಯಾಗನಾರ್ ಕಾರಿನ ಚಾಲಕ ಪವಾಡ ಸದೃಶವಾಗಿ ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.

ಇದನ್ನೂ ವೀಕ್ಷಿಸಿ:  Weekly Horoscope: ಮೇಷ ರಾಶಿಯವರಿಗೆ ಮಾನಸಿಕ ದುರ್ಬಲತೆ ಉಂಟಾಗಲಿದ್ದು, ಪರಿಹಾರಕ್ಕೆ ಹೀಗೆ ಮಾಡಿ

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more