ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಲಾರಿಗೆ ಕಾರು ಡಿಕ್ಕಿ, ಐವರ ದುರ್ಮರಣ

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಲಾರಿಗೆ ಕಾರು ಡಿಕ್ಕಿ, ಐವರ ದುರ್ಮರಣ

Published : Aug 13, 2023, 11:40 AM IST

ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸೇರಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ: ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ(Lorry) ಹಿಂಬದಿಯಿಂದ ಕಾರು(Car) ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸೇರಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತರು ವಿಜಯಪುರ(vijayapura) ಜಿಲ್ಲೆ ಬಸವನಬಾಗೇವಾಡಿ‌ ತಾಲೂಕಿನ ಕುದರೆಸಾಲವಾಡಗಿ ಗ್ರಾಮದವರು ಎಂದು ತಿಳಿದುಬಂದಿದೆ. ಸಂಗನಬಸಪ್ಪ, ಪತ್ನಿ ರೇಖಾ , ಪುತ್ರ ಅಗಸ್ತ್ಯ ಸಂಬಂಧಿಕ ಭೀಮಾಶಂಕರ್‌ ಸ್ಥಳದಲ್ಲಿ ಮೃತಪಟ್ಟರೇ, ಮಧುಸೂದನ್ ಎಂಬುವರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ನಿನ್ನೆ ರಾತ್ರಿ 11ಕ್ಕೆ ಮನೆಯಿಂದ ಕಾರಿನಲ್ಲಿ ಮೃತರು ಪ್ರಯಾಣ ಬೆಳೆಸಿದ್ದಾರೆ. ಇವರು ಚಿಕ್ಕಮಗಳೂರಿನತ್ತ ಪ್ರಯಾಣ ಬೆಳೆಸಿದ್ದರು.ಸದ್ಯ ಚಿತ್ರದುರ್ಗದತ್ತ ಪ್ರಯಾಣ ಬೆಳೆಸಿದ್ದರು. ಮಧುಸೂದನ್ ಎಂಬುವರು ಚಿಕಿತ್ಸೆ ಫಲಿಸದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರು ಕೋಲಾರದ ಕೆಜಿಎಫ್ ಮೂಲದವರಾಗಿದ್ದಾರೆ. ಪಿಎಸ್‌ಐ ಪರೀಕ್ಷೆಗೆ ಕೋಚಿಂಗ್ ಪಡೆಯುತ್ತಿದ್ದರು. ಇವರು ಮೃತ ಭೀಮಾಶಂಕರ್‌ ಸ್ನೇಹಿತರಾಗಿದ್ದರು.

ಇದನ್ನೂ ವೀಕ್ಷಿಸಿ:  ಫುಡ್, ಫನ್ ಮತ್ತು ಫ್ಯಾಷನ್ ಫೆಸ್ಟಿವಲ್‌ಗೆ ಇಂದೇ ಕೊನೆ ದಿನ: ಬನ್ನಿ ಭಾಗವಹಿಸಿ..ವೀಕೆಂಡ್‌ನಲ್ಲಿ ಸಂಭ್ರಮಿಸಿ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more