ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಲಾರಿಗೆ ಕಾರು ಡಿಕ್ಕಿ, ಐವರ ದುರ್ಮರಣ

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಲಾರಿಗೆ ಕಾರು ಡಿಕ್ಕಿ, ಐವರ ದುರ್ಮರಣ

Published : Aug 13, 2023, 11:40 AM IST

ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸೇರಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ: ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ(Lorry) ಹಿಂಬದಿಯಿಂದ ಕಾರು(Car) ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸೇರಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತರು ವಿಜಯಪುರ(vijayapura) ಜಿಲ್ಲೆ ಬಸವನಬಾಗೇವಾಡಿ‌ ತಾಲೂಕಿನ ಕುದರೆಸಾಲವಾಡಗಿ ಗ್ರಾಮದವರು ಎಂದು ತಿಳಿದುಬಂದಿದೆ. ಸಂಗನಬಸಪ್ಪ, ಪತ್ನಿ ರೇಖಾ , ಪುತ್ರ ಅಗಸ್ತ್ಯ ಸಂಬಂಧಿಕ ಭೀಮಾಶಂಕರ್‌ ಸ್ಥಳದಲ್ಲಿ ಮೃತಪಟ್ಟರೇ, ಮಧುಸೂದನ್ ಎಂಬುವರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ನಿನ್ನೆ ರಾತ್ರಿ 11ಕ್ಕೆ ಮನೆಯಿಂದ ಕಾರಿನಲ್ಲಿ ಮೃತರು ಪ್ರಯಾಣ ಬೆಳೆಸಿದ್ದಾರೆ. ಇವರು ಚಿಕ್ಕಮಗಳೂರಿನತ್ತ ಪ್ರಯಾಣ ಬೆಳೆಸಿದ್ದರು.ಸದ್ಯ ಚಿತ್ರದುರ್ಗದತ್ತ ಪ್ರಯಾಣ ಬೆಳೆಸಿದ್ದರು. ಮಧುಸೂದನ್ ಎಂಬುವರು ಚಿಕಿತ್ಸೆ ಫಲಿಸದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರು ಕೋಲಾರದ ಕೆಜಿಎಫ್ ಮೂಲದವರಾಗಿದ್ದಾರೆ. ಪಿಎಸ್‌ಐ ಪರೀಕ್ಷೆಗೆ ಕೋಚಿಂಗ್ ಪಡೆಯುತ್ತಿದ್ದರು. ಇವರು ಮೃತ ಭೀಮಾಶಂಕರ್‌ ಸ್ನೇಹಿತರಾಗಿದ್ದರು.

ಇದನ್ನೂ ವೀಕ್ಷಿಸಿ:  ಫುಡ್, ಫನ್ ಮತ್ತು ಫ್ಯಾಷನ್ ಫೆಸ್ಟಿವಲ್‌ಗೆ ಇಂದೇ ಕೊನೆ ದಿನ: ಬನ್ನಿ ಭಾಗವಹಿಸಿ..ವೀಕೆಂಡ್‌ನಲ್ಲಿ ಸಂಭ್ರಮಿಸಿ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more