ಸಾವನ್ನೇ ಗೆದ್ದು ಬಂದ ವಿದ್ಯಾರ್ಥಿನಿ ಅಶ್ವಿನಿ: ಮಾತು ತಪ್ಪಿದ ಮಹಾರಾಣಿ ವಿವಿ ವಿಸಿ

ಸಾವನ್ನೇ ಗೆದ್ದು ಬಂದ ವಿದ್ಯಾರ್ಥಿನಿ ಅಶ್ವಿನಿ: ಮಾತು ತಪ್ಪಿದ ಮಹಾರಾಣಿ ವಿವಿ ವಿಸಿ

Published : Nov 02, 2023, 11:02 AM IST

ಅಕ್ಟೋಬರ್ 7 ಅಂದು ಬೆಂಗಳೂರು ಮಹಾರಾಣಿ ಕಾಲೇಜು ಆವರಣದಲ್ಲಿ ಭೀಕರ ಅಪಘಾತವೊಂದು ನಡೆದಿತ್ತು. ಪ್ರೊ.ನಾಗರಾಜು ಕಾರು ಪಾರ್ಕ್ ಮಾಡುವಾಗ ಬ್ರೇಕ್ ಬದಲು ಅಚಾನಕ್ಕಾಗಿ ಌಕ್ಸಿಲೇಟರ್ ಒತ್ತಿದ್ದರು. ಅಂದು ನಡೆದ ಅಪಘಾತದಲ್ಲಿ ಕೊಪ್ಪಳ ಮೂಲದ ವಿದ್ಯಾರ್ಥಿನಿ ಅಶ್ವಿನಿ ಗಾಯಗೊಂಡು ಆಸ್ಪತ್ರೆ ಸೇರಿದ್ರು. 25 ದಿನಗಳ ಕಾಲ ಐಸಿಯುನಲ್ಲಿ ಚಿಕಿತ್ಸೆ ಪಡೆದು ಅಶ್ವಿನಿ ಸಾವು ಗೆದ್ದು ಬಂದಿದ್ದಾರೆ. ಇದೇನೋ ಖುಷಿ ವಿಚಾರ.. ಆದ್ರೆ ವಿದ್ಯಾರ್ಥಿನಿ ಅಶ್ವಿನಿ ಕುಟುಂಬಕ್ಕೆ ಚಿಕಿತ್ಸೆ ವೆಚ್ಚ ಭರಿಸೋದೆ ದೊಡ್ಡ ಸಮಸ್ಯೆಯಾಗಿದೆ.

ಅಪಘಾತದ ವೇಳೆ ಆಸ್ಪತ್ರೆಯ ಎಲ್ಲಾ ಖರ್ಚು ವೆಚ್ಚ ಭರಿಸೋದಾಗಿ ಮಹಾರಾಣಿಯ ವಿವಿಯ(Maharani cluster university) ವಿಸಿ ಹೇಳಿದ್ರಂತೆ. ಆದ್ರೆ ಆರು ಲಕ್ಷ ನೀಡಿದ ವಿವಿ ಇನ್ಮುಂದೆ ಮತ್ತೆ ಹಣ ಕೇಳಬೇಡಿ ಎಂದು ಕಡ್ಡಿ ಮುರಿದಂತೆ ಹೇಳಿದ್ಯಂತೆ ಡಿಸ್ಚಾರ್ಜ್ ಮಾಡಿಸಿಕೊಂಡು  ಸರ್ಕಾರಿ ಆಸ್ಪತ್ರೆಗೆ(Hospital) ದಾಖಲು ಮಾಡಿ ಅಂತ ಹೇಳಿ ಕೈಬಿಟ್ಟಿದ್ದಾರಂತೆ. ಇನ್ನೂ ಅಶ್ವಿನಿ ವೈದ್ಯಕೀಯ ವೆಚ್ಚ ಈಗಾಗಲೇ  12ಲಕ್ಷ ಮುಟ್ಟಿದೆ. ಹೆಚ್ಚಿನ ಹಣ ಹೇಗೆ ಹೊಂದಿಸೋದು ಎನ್ನುತ್ತಿದೆ ಅಶ್ವಿನಿ ಕುಟುಂಬ. ಇನ್ನೊಂದ್ಕಡೆ ಉಜ್ವಲ ಭವಿಷ್ಯದ ಕನಸು ಕಂಡಿದ್ದ ಅಶ್ವಿನಿಯ ಬಲಗಾಲಿಗೆ ಆಪರೇಷನ್ ಮಾಡಿ ರಾಡ್ ಅಳವಡಿಸಲಾಗಿದೆ. ಆ್ಯಕ್ಸಿಡೆಂಟ್ನಿಂದ ಕನಸೆಲ್ಲಾ ನುಚ್ಚುನೂರಾಗಿದೆ ಎಂದು  ವಿದ್ಯಾರ್ಥಿನಿ(Student) ಕಣ್ಣೀರು ಹಾಕುತ್ತಿದ್ದಾಳೆ. ಅಷ್ಟೇ ಅಲ್ಲ ಕಾಲೇಜಿನವರು ಸೌಜನ್ಯಕ್ಕೂ ನನ್ನನ್ನ ನೋಡಲು ಬಂದಿಲ್ಲ, ಚಿಕಿತ್ಸೆ ವೆಚ್ಚ ಹೆಚ್ಚಾಗಿದ್ದು, ನಮ್ಮ ಕುಟುಂಬಕ್ಕೆ ಸಹಾಯ ಮಾಡಿ ಅಂತ ಅಂಗಾಲಾಚುತ್ತಿದ್ದಾಳೆ. ಅಶ್ವಿನಿಗೆ ಬೆಡ್ ರೆಸ್ಟ್ನಲ್ಲಿ ಇರುವಂತೆ ವೈದ್ಯರು ಸೂಚಿಸಿದ್ದಾರೆ..ಈಗಾಗಲೇ ಆಸ್ಪತ್ರೆಗೆ 12 ಲಕ್ಷ ಖರ್ಚು ಮಾಡಿದ್ದು, ಮುಂದಿನ ಟ್ರೀಟ್ಮೆಂಟ್ಗೆ ಹಣ ಹೊಂದಿಸೋದೇ ಕಷ್ಟವಾಗಿದೆ..ಅಶ್ವಿನಿ ಕುಟುಂಬಕ್ಕೆ ಕೊಟ್ಟ ಮಾತಿನಂತೆ ವಿವಿ ನಡೆದುಕೊಳ್ಳಬೇಕಿದೆ.

ಇದನ್ನೂ ವೀಕ್ಷಿಸಿ:  ಅವಳಿನಗರ ಪೊಲೀಸರ ಮುಂದೆ ಚಾಲೆಂಜಿಂಗ್ ಟಾಸ್ಕ್..! ಸಣ್ಣ ಸುಳಿವೂ ಇಲ್ಲದ ಕೇಸ್‌ನಲ್ಲಿ ಖದೀಮರ ಬಂಧಿಸಿದ್ದೇಗೆ..?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more