ಶಿವಮೊಗ್ಗ: ಅಪಘಾತಕ್ಕೊಳಗಾದ ವಿದ್ಯಾರ್ಥಿ ಪರೀಕ್ಷೆ ಬರೆದ

ಶಿವಮೊಗ್ಗ: ಅಪಘಾತಕ್ಕೊಳಗಾದ ವಿದ್ಯಾರ್ಥಿ ಪರೀಕ್ಷೆ ಬರೆದ

Published : Jun 18, 2020, 09:59 PM ISTUpdated : Jun 18, 2020, 10:12 PM IST

ಅಪಘಾತವಾದ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ನೆರವು/ ಶಿವಮೊಗ್ಗದ ಕಾಲೇಜಿನಲ್ಲಿ ಅವಕಾಶ/ ವಾರದ ಹಿಂದೆ ಅಪಘಾತಕ್ಕೆ ಸಿಲುಕಿದ್ದ ವಿದ್ಯಾರ್ಥಿ/ ಸಿಬ್ಬಂದಿ ಸಹಕಾರ

ಶಿವಮೊಗ್ಗ(ಜೂ. 18) ಅಪಘಾತವಾದ ವಿದ್ಯಾರ್ಥಿಗೆ ಪರೀಕ್ಷೆ  ಬರೆಯಲು ಅವಕಾಶ ನೀಡಲಾಗಿದ್ದು ಸಹಕಾರ ನೀಡಲಾಗಿದೆ. ಶಿವಮೊಗ್ಗದ ವಿದ್ಯಾರ್ಥಿಯನ್ನು ಎತ್ತಿಕೊಂಡು ಬಂದು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ.

ವರ್ಷದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಸಿದ್ಧ

ಸಿಬ್ಬಂದಿ ವಿದ್ಯಾರ್ಥಿಗೆ ಸಕಲ ನೆರವು ನೀಡಿದ್ದು ಪೋಷಕರು ಧನ್ಯವಾದ ಅರ್ಪಿಸಿದ್ದಾರೆ.  ಬಾಕಿ ಉಳಿದಿದ್ದ ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆಯನ್ನು ಗುರುವಾರ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸಲಾಗಿದೆ.

 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!