ಶಿವಮೊಗ್ಗ: ಅಪಘಾತಕ್ಕೊಳಗಾದ ವಿದ್ಯಾರ್ಥಿ ಪರೀಕ್ಷೆ ಬರೆದ

ಶಿವಮೊಗ್ಗ: ಅಪಘಾತಕ್ಕೊಳಗಾದ ವಿದ್ಯಾರ್ಥಿ ಪರೀಕ್ಷೆ ಬರೆದ

Published : Jun 18, 2020, 09:59 PM ISTUpdated : Jun 18, 2020, 10:12 PM IST

ಅಪಘಾತವಾದ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ನೆರವು/ ಶಿವಮೊಗ್ಗದ ಕಾಲೇಜಿನಲ್ಲಿ ಅವಕಾಶ/ ವಾರದ ಹಿಂದೆ ಅಪಘಾತಕ್ಕೆ ಸಿಲುಕಿದ್ದ ವಿದ್ಯಾರ್ಥಿ/ ಸಿಬ್ಬಂದಿ ಸಹಕಾರ

ಶಿವಮೊಗ್ಗ(ಜೂ. 18) ಅಪಘಾತವಾದ ವಿದ್ಯಾರ್ಥಿಗೆ ಪರೀಕ್ಷೆ  ಬರೆಯಲು ಅವಕಾಶ ನೀಡಲಾಗಿದ್ದು ಸಹಕಾರ ನೀಡಲಾಗಿದೆ. ಶಿವಮೊಗ್ಗದ ವಿದ್ಯಾರ್ಥಿಯನ್ನು ಎತ್ತಿಕೊಂಡು ಬಂದು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ.

ವರ್ಷದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಸಿದ್ಧ

ಸಿಬ್ಬಂದಿ ವಿದ್ಯಾರ್ಥಿಗೆ ಸಕಲ ನೆರವು ನೀಡಿದ್ದು ಪೋಷಕರು ಧನ್ಯವಾದ ಅರ್ಪಿಸಿದ್ದಾರೆ.  ಬಾಕಿ ಉಳಿದಿದ್ದ ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆಯನ್ನು ಗುರುವಾರ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸಲಾಗಿದೆ.

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?