ಶಿವಮೊಗ್ಗ: ಅಪಘಾತಕ್ಕೊಳಗಾದ ವಿದ್ಯಾರ್ಥಿ ಪರೀಕ್ಷೆ ಬರೆದ

ಶಿವಮೊಗ್ಗ: ಅಪಘಾತಕ್ಕೊಳಗಾದ ವಿದ್ಯಾರ್ಥಿ ಪರೀಕ್ಷೆ ಬರೆದ

Published : Jun 18, 2020, 09:59 PM ISTUpdated : Jun 18, 2020, 10:12 PM IST

ಅಪಘಾತವಾದ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ನೆರವು/ ಶಿವಮೊಗ್ಗದ ಕಾಲೇಜಿನಲ್ಲಿ ಅವಕಾಶ/ ವಾರದ ಹಿಂದೆ ಅಪಘಾತಕ್ಕೆ ಸಿಲುಕಿದ್ದ ವಿದ್ಯಾರ್ಥಿ/ ಸಿಬ್ಬಂದಿ ಸಹಕಾರ

ಶಿವಮೊಗ್ಗ(ಜೂ. 18) ಅಪಘಾತವಾದ ವಿದ್ಯಾರ್ಥಿಗೆ ಪರೀಕ್ಷೆ  ಬರೆಯಲು ಅವಕಾಶ ನೀಡಲಾಗಿದ್ದು ಸಹಕಾರ ನೀಡಲಾಗಿದೆ. ಶಿವಮೊಗ್ಗದ ವಿದ್ಯಾರ್ಥಿಯನ್ನು ಎತ್ತಿಕೊಂಡು ಬಂದು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ.

ವರ್ಷದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಸಿದ್ಧ

ಸಿಬ್ಬಂದಿ ವಿದ್ಯಾರ್ಥಿಗೆ ಸಕಲ ನೆರವು ನೀಡಿದ್ದು ಪೋಷಕರು ಧನ್ಯವಾದ ಅರ್ಪಿಸಿದ್ದಾರೆ.  ಬಾಕಿ ಉಳಿದಿದ್ದ ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆಯನ್ನು ಗುರುವಾರ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸಲಾಗಿದೆ.

 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?