ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿಗಳಿಗೆ ಸರ್ಕಾರದ ಕಡಿವಾಣ: ಅನಧಿಕೃತ ವಾಹನಗಳ ವಿರುದ್ಧ ಸಾರಿಗೆ ಇಲಾಖೆ ಸಮರ

ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿಗಳಿಗೆ ಸರ್ಕಾರದ ಕಡಿವಾಣ: ಅನಧಿಕೃತ ವಾಹನಗಳ ವಿರುದ್ಧ ಸಾರಿಗೆ ಇಲಾಖೆ ಸಮರ

Published : Jul 05, 2024, 10:25 AM IST

ಅನಧಿಕೃತ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿ ವಿರುದ್ದ ಸಾರಿಗೆ ಇಲಾಖೆ ಸಮರ ಸಾರಿದ್ದು, ಇಂದಿನಿಂದ ಕ್ರಮ ಕೈಗೊಳ್ಳಲಿದೆ. ಈಗಾಗಲೇ ಎಲೆಕ್ಟ್ರಿಕ್ ಬೈಕ್‌ಗಳನ್ನ ಟ್ಯಾಕ್ಸಿಗಳಾಗಿ ಬಳಸದಂತೆ ಸೂಚನೆ ನೀಡಲಾಗಿದೆ. 

ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿಗಳು ಇಂದಿನಿಂದ ರಸ್ತೆಗಿಳಿಯುವಂತಿಲ್ಲ. ಇಂದಿನಿಂದ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿ (Unauthorized bike taxis)ವಿರುದ್ದ ಸಾರಿಗೆ ಇಲಾಖೆ (Transport Department) ಸಮರ ಸಾರಿದೆ. ಅನಧಿಕೃತ  ಬೈಕ್, ಟ್ಯಾಕ್ಸಿ ವಿರುದ್ದ ಕ್ರಮಕ್ಕೆ ಇಲಾಖೆ ಮುಂದಾಗಿದೆ. ಖಾಸಗಿ ಸಾರಿಗೆ ಸಂಘಟನಗಳ ಮನವಿ ಬೆನ್ನಲ್ಲೇ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿ ವಿರುದ್ದ ಕ್ರಮಕ್ಕೆ ಸಾರಿಗೆ ಇಲಾಖೆ ಮುಂದಾಗಿದೆ. ಈಗಾಗಲೇ ಎಲೆಕ್ಟ್ರಿಕ್ ಬೈಕ್‌ಗಳನ್ನ ಟ್ಯಾಕ್ಸಿಗಳಾಗಿ ಬಳಸದಂತೆ ಸೂಚನೆ ನೀಡಲಾಗಿದೆ. ಸಾರಿಗೆ ಇಲಾಖೆ ಸೂಚನೆ ಇದ್ರು ಡೋಂಟ್ ಕೇರ್ ಎಂದು ಅನಧಿಕೃತವಾಗಿ ಎಲೆಕ್ಟ್ರಿಕ್  ಬೈಕ್ ಟ್ಯಾಕ್ಸಿಗಳನ್ನು ಚಾಲಕರು ರಸ್ತೆಗಿಳಿಸುತ್ತಿದ್ದಾರೆ. ಈ ಹಿನ್ನೆಲೆ ಇಂದು ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೀಜ್ ಮಾಡಲು ಸಾರಿಗೆ ಅಧಿಕಾರಿಗಳು ಮುಂದಾಗಿದ್ದಾರೆ. ಆರ್‌ಟಿಓ ಅಧಿಕಾರಿಗಳ ನೇತೃತ್ವದಲ್ಲಿ ಅನಧಿಕೃತ ಬೈಕ್ ಟ್ಯಾಕ್ಸಿ ಸೀಜ್ ಕಾರ್ಯಚರಣೆ ನಡೆಯಲಿದೆ. ಅನಧಿಕೃತ ಬೈಕ್ ಟ್ಯಾಕ್ಸಿ ವಿರುದ್ದ ಕ್ರಮಕೈಗೊಳ್ಳಲು ಸಾರಿಗೆ ಅಧಿಕಾರಿಗಳ 11 ಟೀಂ ರಚನೆಯಾಗಿದೆ. ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೇತೃತ್ವದಲ್ಲಿ ವಾಹನ ಪರಿಶೀಲನೆ ನಡೆಯಲಿದೆ. 

ಇದನ್ನೂ ವೀಕ್ಷಿಸಿ:  ಗ್ರಾಹಕರಿಗೆ ಹಾಲಿನ ದರ ಏರಿಕೆ, ರೈತರಿಗೆ ಮಾರಟ ದರ ಇಳಿಕೆ: ಅನ್ನದಾತನಿಗೆ ಕೋಚಿಮುಲ್‌ನಿಂದ ಬಿಗ್ ಶಾಕ್!

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!