ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿಗಳಿಗೆ ಸರ್ಕಾರದ ಕಡಿವಾಣ: ಅನಧಿಕೃತ ವಾಹನಗಳ ವಿರುದ್ಧ ಸಾರಿಗೆ ಇಲಾಖೆ ಸಮರ

ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿಗಳಿಗೆ ಸರ್ಕಾರದ ಕಡಿವಾಣ: ಅನಧಿಕೃತ ವಾಹನಗಳ ವಿರುದ್ಧ ಸಾರಿಗೆ ಇಲಾಖೆ ಸಮರ

Published : Jul 05, 2024, 10:25 AM IST

ಅನಧಿಕೃತ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿ ವಿರುದ್ದ ಸಾರಿಗೆ ಇಲಾಖೆ ಸಮರ ಸಾರಿದ್ದು, ಇಂದಿನಿಂದ ಕ್ರಮ ಕೈಗೊಳ್ಳಲಿದೆ. ಈಗಾಗಲೇ ಎಲೆಕ್ಟ್ರಿಕ್ ಬೈಕ್‌ಗಳನ್ನ ಟ್ಯಾಕ್ಸಿಗಳಾಗಿ ಬಳಸದಂತೆ ಸೂಚನೆ ನೀಡಲಾಗಿದೆ. 

ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿಗಳು ಇಂದಿನಿಂದ ರಸ್ತೆಗಿಳಿಯುವಂತಿಲ್ಲ. ಇಂದಿನಿಂದ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿ (Unauthorized bike taxis)ವಿರುದ್ದ ಸಾರಿಗೆ ಇಲಾಖೆ (Transport Department) ಸಮರ ಸಾರಿದೆ. ಅನಧಿಕೃತ  ಬೈಕ್, ಟ್ಯಾಕ್ಸಿ ವಿರುದ್ದ ಕ್ರಮಕ್ಕೆ ಇಲಾಖೆ ಮುಂದಾಗಿದೆ. ಖಾಸಗಿ ಸಾರಿಗೆ ಸಂಘಟನಗಳ ಮನವಿ ಬೆನ್ನಲ್ಲೇ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿ ವಿರುದ್ದ ಕ್ರಮಕ್ಕೆ ಸಾರಿಗೆ ಇಲಾಖೆ ಮುಂದಾಗಿದೆ. ಈಗಾಗಲೇ ಎಲೆಕ್ಟ್ರಿಕ್ ಬೈಕ್‌ಗಳನ್ನ ಟ್ಯಾಕ್ಸಿಗಳಾಗಿ ಬಳಸದಂತೆ ಸೂಚನೆ ನೀಡಲಾಗಿದೆ. ಸಾರಿಗೆ ಇಲಾಖೆ ಸೂಚನೆ ಇದ್ರು ಡೋಂಟ್ ಕೇರ್ ಎಂದು ಅನಧಿಕೃತವಾಗಿ ಎಲೆಕ್ಟ್ರಿಕ್  ಬೈಕ್ ಟ್ಯಾಕ್ಸಿಗಳನ್ನು ಚಾಲಕರು ರಸ್ತೆಗಿಳಿಸುತ್ತಿದ್ದಾರೆ. ಈ ಹಿನ್ನೆಲೆ ಇಂದು ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೀಜ್ ಮಾಡಲು ಸಾರಿಗೆ ಅಧಿಕಾರಿಗಳು ಮುಂದಾಗಿದ್ದಾರೆ. ಆರ್‌ಟಿಓ ಅಧಿಕಾರಿಗಳ ನೇತೃತ್ವದಲ್ಲಿ ಅನಧಿಕೃತ ಬೈಕ್ ಟ್ಯಾಕ್ಸಿ ಸೀಜ್ ಕಾರ್ಯಚರಣೆ ನಡೆಯಲಿದೆ. ಅನಧಿಕೃತ ಬೈಕ್ ಟ್ಯಾಕ್ಸಿ ವಿರುದ್ದ ಕ್ರಮಕೈಗೊಳ್ಳಲು ಸಾರಿಗೆ ಅಧಿಕಾರಿಗಳ 11 ಟೀಂ ರಚನೆಯಾಗಿದೆ. ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೇತೃತ್ವದಲ್ಲಿ ವಾಹನ ಪರಿಶೀಲನೆ ನಡೆಯಲಿದೆ. 

ಇದನ್ನೂ ವೀಕ್ಷಿಸಿ:  ಗ್ರಾಹಕರಿಗೆ ಹಾಲಿನ ದರ ಏರಿಕೆ, ರೈತರಿಗೆ ಮಾರಟ ದರ ಇಳಿಕೆ: ಅನ್ನದಾತನಿಗೆ ಕೋಚಿಮುಲ್‌ನಿಂದ ಬಿಗ್ ಶಾಕ್!

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ