ಪಂಚಮಸಾಲಿಗಳ ಹೋರಾಟ ನ್ಯಾಯ ಸಮ್ಮತವಲ್ಲ: ಮೀಸಲಾತಿ ವಿಚಾರ ಚೇತನ್ ಮಾತು

ಪಂಚಮಸಾಲಿಗಳ ಹೋರಾಟ ನ್ಯಾಯ ಸಮ್ಮತವಲ್ಲ: ಮೀಸಲಾತಿ ವಿಚಾರ ಚೇತನ್ ಮಾತು

Published : Dec 28, 2022, 05:31 PM IST

ಕಾಂಗ್ರೆಸ್ ಹಾಗೂ ಬಿಜೆಪಿಗೆ ಮೀಸಲಾತಿಯ ಬಗ್ಗೆ ಮಾತನಾಡಲು ಹಕ್ಕಿಲ್ಲ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ತಿಳಿಸಿದ್ದಾರೆ.
 

ಮೀಸಲಾತಿ ವಿಚಾರದಲ್ಲಿ ಪಂಚಮಸಾಲಿಗಳ ಹೋರಾಟ ನ್ಯಾಯ ಸಮ್ಮತವಲ್ಲ, ಪ್ರವರ್ಗ 3ಬಿಯಿಂದ 2ಎಗೆ ಸೇರಿಸಿ ಎಂಬ ಬೇಡಿಕೆ ಸ್ವಾರ್ಥದ್ದಾಗಿದೆ ಎಂದು ಚೇತನ್ ಅಹಿಂಸಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮೀಸಲಾತಿ ವಿಚಾರದಲ್ಲಿ ಜನಪರ ಕೆಲಸ ಮಾಡಿಲ್ಲ. ಅವರು ಮೀಸಲಾತಿ ಉದ್ದೇಶದ ದಿಕ್ಕನ್ನು ತಪ್ಪಿಸಿದ್ದಾರೆ ಎಂದು ಕಿಡಿಕಾರಿದರು. ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕೊಟ್ಟಿರುವ ಕೊಡುಗೆ ಶೂನ್ಯ. ಮೀಸಲಾತಿಯನ್ನು ತೆಗೆದು ಹಾಕಲು ಅವರು ಪ್ರಯತ್ನಿಸಿದ್ದಾರೆ ಎಂದರು.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more