ಪಂಚಮಸಾಲಿಗಳ ಹೋರಾಟ ನ್ಯಾಯ ಸಮ್ಮತವಲ್ಲ: ಮೀಸಲಾತಿ ವಿಚಾರ ಚೇತನ್ ಮಾತು

ಪಂಚಮಸಾಲಿಗಳ ಹೋರಾಟ ನ್ಯಾಯ ಸಮ್ಮತವಲ್ಲ: ಮೀಸಲಾತಿ ವಿಚಾರ ಚೇತನ್ ಮಾತು

Published : Dec 28, 2022, 05:31 PM IST

ಕಾಂಗ್ರೆಸ್ ಹಾಗೂ ಬಿಜೆಪಿಗೆ ಮೀಸಲಾತಿಯ ಬಗ್ಗೆ ಮಾತನಾಡಲು ಹಕ್ಕಿಲ್ಲ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ತಿಳಿಸಿದ್ದಾರೆ.
 

ಮೀಸಲಾತಿ ವಿಚಾರದಲ್ಲಿ ಪಂಚಮಸಾಲಿಗಳ ಹೋರಾಟ ನ್ಯಾಯ ಸಮ್ಮತವಲ್ಲ, ಪ್ರವರ್ಗ 3ಬಿಯಿಂದ 2ಎಗೆ ಸೇರಿಸಿ ಎಂಬ ಬೇಡಿಕೆ ಸ್ವಾರ್ಥದ್ದಾಗಿದೆ ಎಂದು ಚೇತನ್ ಅಹಿಂಸಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮೀಸಲಾತಿ ವಿಚಾರದಲ್ಲಿ ಜನಪರ ಕೆಲಸ ಮಾಡಿಲ್ಲ. ಅವರು ಮೀಸಲಾತಿ ಉದ್ದೇಶದ ದಿಕ್ಕನ್ನು ತಪ್ಪಿಸಿದ್ದಾರೆ ಎಂದು ಕಿಡಿಕಾರಿದರು. ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕೊಟ್ಟಿರುವ ಕೊಡುಗೆ ಶೂನ್ಯ. ಮೀಸಲಾತಿಯನ್ನು ತೆಗೆದು ಹಾಕಲು ಅವರು ಪ್ರಯತ್ನಿಸಿದ್ದಾರೆ ಎಂದರು.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more