ಪಂಚಮಸಾಲಿಗಳ ಹೋರಾಟ ನ್ಯಾಯ ಸಮ್ಮತವಲ್ಲ: ಮೀಸಲಾತಿ ವಿಚಾರ ಚೇತನ್ ಮಾತು

ಪಂಚಮಸಾಲಿಗಳ ಹೋರಾಟ ನ್ಯಾಯ ಸಮ್ಮತವಲ್ಲ: ಮೀಸಲಾತಿ ವಿಚಾರ ಚೇತನ್ ಮಾತು

Published : Dec 28, 2022, 05:31 PM IST

ಕಾಂಗ್ರೆಸ್ ಹಾಗೂ ಬಿಜೆಪಿಗೆ ಮೀಸಲಾತಿಯ ಬಗ್ಗೆ ಮಾತನಾಡಲು ಹಕ್ಕಿಲ್ಲ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ತಿಳಿಸಿದ್ದಾರೆ.
 

ಮೀಸಲಾತಿ ವಿಚಾರದಲ್ಲಿ ಪಂಚಮಸಾಲಿಗಳ ಹೋರಾಟ ನ್ಯಾಯ ಸಮ್ಮತವಲ್ಲ, ಪ್ರವರ್ಗ 3ಬಿಯಿಂದ 2ಎಗೆ ಸೇರಿಸಿ ಎಂಬ ಬೇಡಿಕೆ ಸ್ವಾರ್ಥದ್ದಾಗಿದೆ ಎಂದು ಚೇತನ್ ಅಹಿಂಸಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮೀಸಲಾತಿ ವಿಚಾರದಲ್ಲಿ ಜನಪರ ಕೆಲಸ ಮಾಡಿಲ್ಲ. ಅವರು ಮೀಸಲಾತಿ ಉದ್ದೇಶದ ದಿಕ್ಕನ್ನು ತಪ್ಪಿಸಿದ್ದಾರೆ ಎಂದು ಕಿಡಿಕಾರಿದರು. ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕೊಟ್ಟಿರುವ ಕೊಡುಗೆ ಶೂನ್ಯ. ಮೀಸಲಾತಿಯನ್ನು ತೆಗೆದು ಹಾಕಲು ಅವರು ಪ್ರಯತ್ನಿಸಿದ್ದಾರೆ ಎಂದರು.

ಬಳ್ಳಾರಿಯಲ್ಲಿ ಗಣಿಧಣಿ ಶಕ್ತಿ ಪ್ರದರ್ಶನ: ಜ. 11ರಂದು ಬೃಹತ್ ರಾಜಕೀಯ ಸಮಾವೇಶ

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more