ಕಂಬಿ ಹಿಂದೆ ದಾಸ.. 100 ದಿನಗಳಲ್ಲಿ ಕರ್ಮ ಕಾಡಿದ್ದು ಹೇಗೆ..?ಶತದಿನದಲ್ಲಿ ಏನೆಲ್ಲಾ ಆಯ್ತು..? ಎಲ್ಲಿದ್ದ ದರ್ಶನ್ ಎಲ್ಲಿಗೆ ಬಂದ..?

ಕಂಬಿ ಹಿಂದೆ ದಾಸ.. 100 ದಿನಗಳಲ್ಲಿ ಕರ್ಮ ಕಾಡಿದ್ದು ಹೇಗೆ..?ಶತದಿನದಲ್ಲಿ ಏನೆಲ್ಲಾ ಆಯ್ತು..? ಎಲ್ಲಿದ್ದ ದರ್ಶನ್ ಎಲ್ಲಿಗೆ ಬಂದ..?

Published : Sep 18, 2024, 11:45 AM IST

ದರ್ಶನ್ ಅರೆಸ್ಟ್ ಆಗಿ ನೂರು ದಿನಗಳಾಗಿವೆ.  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ದರ್ಶನ್ ಆಂದರ್ ಆಗಿದ್ದೇ ಆಗಿದ್ದು ಪರಪ್ಪನ ಅಗ್ರಹಾರದಲ್ಲಿ ಆತ ಪಾಠ ಕಲೀತಾನೆ ಅಂತಲೇ ಎಲ್ರೂ ಮಾತನಾಡಿಕೊಂಡ್ರು. ಆದ್ರೆ ಅಲ್ಲಿ ಆಗಿದ್ದೇ  ಬೇರೆ. ಪರಿಣಾಮ, ದರ್ಶನ್ ಬೆಂಗಳೂರಿನಿಂದ  ಬಳ್ಳಾರಿಗೆ ಶಿಫ್ಟ್ ಆದ. ಈಗ ಆತನಿಗೆ ನಿಜವಾದ ಜೈಲು ದರ್ಶನವಾಗ್ತಿದೆ. 

ಬೆಂಗಳೂರು(ಸೆ.18): 100 ಡೇಸ್….ಕಾಟೇರನ ಕೈಗೆ ಖಾಕಿ ಕೋಳ ಹಾಕಿ ಕಳೆದೇ ಹೋಯ್ತು ನೂರು ದಿನ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಕಂಬಿ ಹಿಂದೆ ಹೋದ ದಾಸನ ಬಾಳಲ್ಲಿ ಈ ಶತದಿನದಲ್ಲಿ ಕರ್ಮ ಹೇಗೆಲ್ಲಾ ಕಾಡಿದೆ..? ಮೈಸೂರು to ಬಳ್ಳಾರಿ.. ಮಧ್ಯದಲ್ಲಿ ಬೆಂಗಳೂರು… ಹೇಗಿತ್ತು ಚಿಂಗಾರಿಯ ಕ್ರೈಂ ಡೈರಿ. ? ಇದೇ ಈ ಇವತ್ತಿನ ಸುವರ್ಣ ಸ್ಪೆಷಲ್ 100 ಡೇಸ್.. ಡೆವಿಲ್ ಕೇಸ್…

ಈ ಮಧ್ಯೆ ದರ್ಶನ್ ಮಾಡಿಕೊಂಡ ಎಡವಟ್ಟುಗಳು ಒಂದಾ..? ಎರಡಾ..? ಅವುಗಳಿಂದಲೇ ದರ್ಶನ್ ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಶಿಫ್ಟ್ ಆಗಿದ್ದು. ಜೈಲಿನಲ್ಲಿ ದರ್ಶನ್ ಮಾಡಿಕೊಂಡ ಎಡವಟ್ಟುಗಳ ಬಗ್ಗೆ ತೋರಿಸ್ತಿವಿ. 
ದರ್ಶನ್ ಅರೆಸ್ಟ್ ಆಗಿ ನೂರು ದಿನಗಳಾಗಿವೆ.  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ದರ್ಶನ್ ಆಂದರ್ ಆಗಿದ್ದೇ ಆಗಿದ್ದು..ಪರಪ್ಪನ ಅಗ್ರಹಾರದಲ್ಲಿ ಆತ ಪಾಠ ಕಲೀತಾನೆ ಅಂತಲೇ ಎಲ್ರೂ ಮಾತನಾಡಿಕೊಂಡ್ರು. ಆದ್ರೆ ಅಲ್ಲಿ ಆಗಿದ್ದೇ  ಬೇರೆ. ಪರಿಣಾಮ, ದರ್ಶನ್ ಬೆಂಗಳೂರಿನಿಂದ  ಬಳ್ಳಾರಿಗೆ ಶಿಫ್ಟ್ ಆದ. ಈಗ ಆತನಿಗೆ ನಿಜವಾದ ಜೈಲು ದರ್ಶನವಾಗ್ತಿದೆ. 

ರಾಜಸ್ಥಾನ ರಾಯಲ್ಸ್ ಜೊತೆ ಕಿಚ್ಚನ ಸಂಬಂಧ ಏನು? ಇಲ್ಲಿದೆ ನೋಡಿ ಸುದೀಪ್ ಮನೆಯ ಎಕ್ಸ್ ಕ್ಲ್ಯೂಸೀವ್ ಹೋಮ್ ಟೂರ್

ಈ ಕೇಸ್ನಲ್ಲಿ ಸೆಪ್ಟಂಬರ್ 04 ರಂದು ಚಾರ್ಜ್ ಶೀಟ್ ಕೂಡ ಸಲ್ಲಿಯಾಗಿದೆ. ದರ್ಶನ್ ಮುಂದಿನ ನಡೆ ಏನಾಗಿರಬಹುದು..? ಜೈಲಿನಿಂದ ಹೊರಬರೋಕೆ ದರ್ಶನ್ ಪ್ರಯತ್ನ ಹೇಗಿದೆ ಅನ್ನೋದನ್ನ ತೋರಿಸ್ತೀವಿ.

ಕೊಲೆ ಪ್ರಕರಣದಲ್ಲಿ ದರ್ಶನ್ನ ಅರೆಸ್ಟ್ ಮಾಡಿ 100 ದಿನಗಳಾಗಿವೆ.  ಬಳ್ಳಾರಿ ಜೈಲಿನಲ್ಲಿ ಕಂಬಿ ಹಿಂದೆ ಕೂತು ದರ್ಶನ್ ದಿನ ದೂಡ್ತಿದ್ದಾನೆ. ಇದೇ ಪ್ರಕರಣದಲ್ಲಿ ಆರೋಪಿಗಳಾಗಿರುವ  ಕೆಲವರು ಬೇಲ್ಗೆ ಅರ್ಜಿ ಹಾಕ್ಕೊಂಡು ಸರ್ಕಸ್ ಮಾಡ್ತಿದ್ರೆ, ದರ್ಶನ್ ಮಾತ್ರ ಇನ್ನೂ ಜಾಮೀನು ಅರ್ಜಿ ಸಲ್ಲಿಸಿಲ್ಲ. ಹಾಗಿದ್ರೆ ಬೇಲ್ಗೆ ಅರ್ಜಿ ಸಲ್ಲಿಸೋಕೆ ದರ್ಶನ್ ಪರ ವಕೀಲರು  ಯಾಕೆ ತಡಮಾಡ್ತಾ ಇರಬಹುದು..? ಅವರ ಲೆಕ್ಕಾಚಾರ ಏನ್ ಆಗಿರಬಹುದು. 

ಒಟ್ನಲ್ಲಿ ದರ್ಶನ್ ಅರೆಸ್ಟ್ ಆಗಿ ನೂರು ದಿನಗಳಾಗಿವೆ. ಬೇಲ್ ಮೂಲಕ ದರ್ಶನ್ನ ಬಿಡಿಸಿಕೊಂಡು ಬರಲು ತಯಾರಿಗಳು ನಡೆದಿವೆ. ಆದ್ರೆ, ಬೇಲ್ ಸಿಗುತ್ತಾ..? ಇಲ್ವಾ..? ಅನ್ನೋದನ್ನ ಕಾದು ನೋಡಬೇಕು. 

23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more