ಮಡಿಕೇರಿಯಲ್ಲಿ ವೆಂಕಟ್ ಹುಚ್ಚಾಟ...ಕಾರಿನ ಗಾಜು ಪುಡಿ ಪುಡಿ

ಮಡಿಕೇರಿಯಲ್ಲಿ ವೆಂಕಟ್ ಹುಚ್ಚಾಟ...ಕಾರಿನ ಗಾಜು ಪುಡಿ ಪುಡಿ

Published : Aug 29, 2019, 06:59 PM ISTUpdated : Aug 29, 2019, 07:15 PM IST

ಮಡಿಕೇರಿ[ಆ. 29]   ಚೆನ್ನೈನ ಒಡಪಳನಿ ಎನ್ನುವ ಬಡಾವಣೆಯಲ್ಲಿ ಕನ್ನಡದ ನಟ ಹುಚ್ಚ ವೆಂಕಟ್‌ ಅವರು ಹುಚ್ಚನ ರೀತಿ ತಿರುಗುತ್ತಿರುವ ದೃಶ್ಯಗಳನ್ನು ‘ರಾಂಧವ’ ಚಿತ್ರತಂಡ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ನಂತರ ಅವರ ರಕ್ಷಣೆ ಮಾಡಲಾಗಿತ್ತು. ಜನರು ಮತ್ತು ಅಭಿಮಾನಿಗಳಿಗೆ ಒಂದು ರೀತಿಯ ಸಹಾನುಭೂತಿಯೂ ಮೂಡಿತ್ತು. ಆದರೆ ಮಡಿಲಕೇರಿಯಲ್ಲಿ ಹುಚ್ಚ ವೆಂಕಟ್ ಇದೀಗ ರಂಪಾಟ ನಡೆಸಿದ್ದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ.

ಮಡಿಕೇರಿ[ಆ. 29]   ಚೆನ್ನೈನ ಒಡಪಳನಿ ಎನ್ನುವ ಬಡಾವಣೆಯಲ್ಲಿ ಕನ್ನಡದ ನಟ ಅವರು ಹುಚ್ಚನ ರೀತಿ ತಿರುಗುತ್ತಿರುವ ದೃಶ್ಯಗಳನ್ನು ‘ರಾಂಧವ’ ಚಿತ್ರತಂಡ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ನಂತರ ಅವರ ರಕ್ಷಣೆ ಮಾಡಲಾಗಿತ್ತು. ಜನರು ಮತ್ತು ಅಭಿಮಾನಿಗಳಿಗೆ ಒಂದು ರೀತಿಯ ಸಹಾನುಭೂತಿಯೂ ಮೂಡಿತ್ತು. ಆದರೆ ಮಡಿಲಕೇರಿಯಲ್ಲಿ ಹುಚ್ಚ ವೆಂಕಟ್ ಇದೀಗ ರಂಪಾಟ ನಡೆಸಿದ್ದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ.

ಮಡಿಕೇರಿಯಲ್ಲಿ ಹುಚ್ಚ ವೆಂಕಟ್​ ಹುಚ್ಚಾಟ-ರಂಪಾಟ ನಡೆಸಿದ್ದಾರೆ. ಮಧ್ಯ ದಾರಿಯಲ್ಲಿ ಮನಸೋ ಇಚ್ಛೆ ವರ್ತನೆ ಮಾಡಿದ್ದು ಕಾರೊಂದನ್ನು ಪುಡಿ ಪುಡಿ ಮಾಡಿದ್ದಾರೆ.ಮಡಿಕೇರಿ ನಗರದ KSRTC ಡಿಪೋ ಬಳಿ ಘಟನೆ ನಡೆದಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರಿನ ಗ್ಲಾಸ್ ಒಡೆದು ಪುಂಡಾಟ ಮೆರೆದ ವೆಂಕಟ್ ಗೆ ಸ್ಥಳೀಯರು ಗೂಸಾ ನೀಡಿದ್ದಾರೆ.

ವೆಂಕಟ್ ಸರಿ ಹೋದರು.. ಅವರನ್ನು ರಕ್ಷಣೆ  ಮಾಡಲಾಗಿದೆ ಎಂಬ ಸುದ್ದಿಗಳ ನಡುವೆ ಮತ್ತೆ ಅವರ ರಂಪಾಟವೇ ಸುದ್ದಿಯಾಗಿದೆ. ಹಿಂದೆ ಖಾಸಗಿ ವಾಹಿನಿಯೊಂದರ ಶೋನಲ್ಲಿ ಹುಚ್ಚಾಟ ಮೆರೆದಿದ್ದ ವೆಂಕಟ್ ಸ್ಯಾಂಡಲ್ ವುಡ್ ನಲ್ಲಿ ಅನೇಕ ಹೊಸ ಪ್ರಯೋಗ ಮಾಡಿದ್ದಾರೆ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ