ಮಡಿಕೇರಿಯಲ್ಲಿ ವೆಂಕಟ್ ಹುಚ್ಚಾಟ...ಕಾರಿನ ಗಾಜು ಪುಡಿ ಪುಡಿ

ಮಡಿಕೇರಿಯಲ್ಲಿ ವೆಂಕಟ್ ಹುಚ್ಚಾಟ...ಕಾರಿನ ಗಾಜು ಪುಡಿ ಪುಡಿ

Published : Aug 29, 2019, 06:59 PM ISTUpdated : Aug 29, 2019, 07:15 PM IST

ಮಡಿಕೇರಿ[ಆ. 29]   ಚೆನ್ನೈನ ಒಡಪಳನಿ ಎನ್ನುವ ಬಡಾವಣೆಯಲ್ಲಿ ಕನ್ನಡದ ನಟ ಹುಚ್ಚ ವೆಂಕಟ್‌ ಅವರು ಹುಚ್ಚನ ರೀತಿ ತಿರುಗುತ್ತಿರುವ ದೃಶ್ಯಗಳನ್ನು ‘ರಾಂಧವ’ ಚಿತ್ರತಂಡ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ನಂತರ ಅವರ ರಕ್ಷಣೆ ಮಾಡಲಾಗಿತ್ತು. ಜನರು ಮತ್ತು ಅಭಿಮಾನಿಗಳಿಗೆ ಒಂದು ರೀತಿಯ ಸಹಾನುಭೂತಿಯೂ ಮೂಡಿತ್ತು. ಆದರೆ ಮಡಿಲಕೇರಿಯಲ್ಲಿ ಹುಚ್ಚ ವೆಂಕಟ್ ಇದೀಗ ರಂಪಾಟ ನಡೆಸಿದ್ದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ.

ಮಡಿಕೇರಿ[ಆ. 29]   ಚೆನ್ನೈನ ಒಡಪಳನಿ ಎನ್ನುವ ಬಡಾವಣೆಯಲ್ಲಿ ಕನ್ನಡದ ನಟ ಅವರು ಹುಚ್ಚನ ರೀತಿ ತಿರುಗುತ್ತಿರುವ ದೃಶ್ಯಗಳನ್ನು ‘ರಾಂಧವ’ ಚಿತ್ರತಂಡ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ನಂತರ ಅವರ ರಕ್ಷಣೆ ಮಾಡಲಾಗಿತ್ತು. ಜನರು ಮತ್ತು ಅಭಿಮಾನಿಗಳಿಗೆ ಒಂದು ರೀತಿಯ ಸಹಾನುಭೂತಿಯೂ ಮೂಡಿತ್ತು. ಆದರೆ ಮಡಿಲಕೇರಿಯಲ್ಲಿ ಹುಚ್ಚ ವೆಂಕಟ್ ಇದೀಗ ರಂಪಾಟ ನಡೆಸಿದ್ದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ.

ಮಡಿಕೇರಿಯಲ್ಲಿ ಹುಚ್ಚ ವೆಂಕಟ್​ ಹುಚ್ಚಾಟ-ರಂಪಾಟ ನಡೆಸಿದ್ದಾರೆ. ಮಧ್ಯ ದಾರಿಯಲ್ಲಿ ಮನಸೋ ಇಚ್ಛೆ ವರ್ತನೆ ಮಾಡಿದ್ದು ಕಾರೊಂದನ್ನು ಪುಡಿ ಪುಡಿ ಮಾಡಿದ್ದಾರೆ.ಮಡಿಕೇರಿ ನಗರದ KSRTC ಡಿಪೋ ಬಳಿ ಘಟನೆ ನಡೆದಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರಿನ ಗ್ಲಾಸ್ ಒಡೆದು ಪುಂಡಾಟ ಮೆರೆದ ವೆಂಕಟ್ ಗೆ ಸ್ಥಳೀಯರು ಗೂಸಾ ನೀಡಿದ್ದಾರೆ.

ವೆಂಕಟ್ ಸರಿ ಹೋದರು.. ಅವರನ್ನು ರಕ್ಷಣೆ  ಮಾಡಲಾಗಿದೆ ಎಂಬ ಸುದ್ದಿಗಳ ನಡುವೆ ಮತ್ತೆ ಅವರ ರಂಪಾಟವೇ ಸುದ್ದಿಯಾಗಿದೆ. ಹಿಂದೆ ಖಾಸಗಿ ವಾಹಿನಿಯೊಂದರ ಶೋನಲ್ಲಿ ಹುಚ್ಚಾಟ ಮೆರೆದಿದ್ದ ವೆಂಕಟ್ ಸ್ಯಾಂಡಲ್ ವುಡ್ ನಲ್ಲಿ ಅನೇಕ ಹೊಸ ಪ್ರಯೋಗ ಮಾಡಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!