ಮಡಿಕೇರಿಯಲ್ಲಿ ವೆಂಕಟ್ ಹುಚ್ಚಾಟ...ಕಾರಿನ ಗಾಜು ಪುಡಿ ಪುಡಿ

ಮಡಿಕೇರಿಯಲ್ಲಿ ವೆಂಕಟ್ ಹುಚ್ಚಾಟ...ಕಾರಿನ ಗಾಜು ಪುಡಿ ಪುಡಿ

Published : Aug 29, 2019, 06:59 PM ISTUpdated : Aug 29, 2019, 07:15 PM IST

ಮಡಿಕೇರಿ[ಆ. 29]   ಚೆನ್ನೈನ ಒಡಪಳನಿ ಎನ್ನುವ ಬಡಾವಣೆಯಲ್ಲಿ ಕನ್ನಡದ ನಟ ಹುಚ್ಚ ವೆಂಕಟ್‌ ಅವರು ಹುಚ್ಚನ ರೀತಿ ತಿರುಗುತ್ತಿರುವ ದೃಶ್ಯಗಳನ್ನು ‘ರಾಂಧವ’ ಚಿತ್ರತಂಡ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ನಂತರ ಅವರ ರಕ್ಷಣೆ ಮಾಡಲಾಗಿತ್ತು. ಜನರು ಮತ್ತು ಅಭಿಮಾನಿಗಳಿಗೆ ಒಂದು ರೀತಿಯ ಸಹಾನುಭೂತಿಯೂ ಮೂಡಿತ್ತು. ಆದರೆ ಮಡಿಲಕೇರಿಯಲ್ಲಿ ಹುಚ್ಚ ವೆಂಕಟ್ ಇದೀಗ ರಂಪಾಟ ನಡೆಸಿದ್ದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ.

ಮಡಿಕೇರಿ[ಆ. 29]   ಚೆನ್ನೈನ ಒಡಪಳನಿ ಎನ್ನುವ ಬಡಾವಣೆಯಲ್ಲಿ ಕನ್ನಡದ ನಟ ಅವರು ಹುಚ್ಚನ ರೀತಿ ತಿರುಗುತ್ತಿರುವ ದೃಶ್ಯಗಳನ್ನು ‘ರಾಂಧವ’ ಚಿತ್ರತಂಡ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ನಂತರ ಅವರ ರಕ್ಷಣೆ ಮಾಡಲಾಗಿತ್ತು. ಜನರು ಮತ್ತು ಅಭಿಮಾನಿಗಳಿಗೆ ಒಂದು ರೀತಿಯ ಸಹಾನುಭೂತಿಯೂ ಮೂಡಿತ್ತು. ಆದರೆ ಮಡಿಲಕೇರಿಯಲ್ಲಿ ಹುಚ್ಚ ವೆಂಕಟ್ ಇದೀಗ ರಂಪಾಟ ನಡೆಸಿದ್ದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ.

ಮಡಿಕೇರಿಯಲ್ಲಿ ಹುಚ್ಚ ವೆಂಕಟ್​ ಹುಚ್ಚಾಟ-ರಂಪಾಟ ನಡೆಸಿದ್ದಾರೆ. ಮಧ್ಯ ದಾರಿಯಲ್ಲಿ ಮನಸೋ ಇಚ್ಛೆ ವರ್ತನೆ ಮಾಡಿದ್ದು ಕಾರೊಂದನ್ನು ಪುಡಿ ಪುಡಿ ಮಾಡಿದ್ದಾರೆ.ಮಡಿಕೇರಿ ನಗರದ KSRTC ಡಿಪೋ ಬಳಿ ಘಟನೆ ನಡೆದಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರಿನ ಗ್ಲಾಸ್ ಒಡೆದು ಪುಂಡಾಟ ಮೆರೆದ ವೆಂಕಟ್ ಗೆ ಸ್ಥಳೀಯರು ಗೂಸಾ ನೀಡಿದ್ದಾರೆ.

ವೆಂಕಟ್ ಸರಿ ಹೋದರು.. ಅವರನ್ನು ರಕ್ಷಣೆ  ಮಾಡಲಾಗಿದೆ ಎಂಬ ಸುದ್ದಿಗಳ ನಡುವೆ ಮತ್ತೆ ಅವರ ರಂಪಾಟವೇ ಸುದ್ದಿಯಾಗಿದೆ. ಹಿಂದೆ ಖಾಸಗಿ ವಾಹಿನಿಯೊಂದರ ಶೋನಲ್ಲಿ ಹುಚ್ಚಾಟ ಮೆರೆದಿದ್ದ ವೆಂಕಟ್ ಸ್ಯಾಂಡಲ್ ವುಡ್ ನಲ್ಲಿ ಅನೇಕ ಹೊಸ ಪ್ರಯೋಗ ಮಾಡಿದ್ದಾರೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!