ಮಡಿಕೇರಿಯಲ್ಲಿ ವೆಂಕಟ್ ಹುಚ್ಚಾಟ...ಕಾರಿನ ಗಾಜು ಪುಡಿ ಪುಡಿ

ಮಡಿಕೇರಿಯಲ್ಲಿ ವೆಂಕಟ್ ಹುಚ್ಚಾಟ...ಕಾರಿನ ಗಾಜು ಪುಡಿ ಪುಡಿ

Published : Aug 29, 2019, 06:59 PM ISTUpdated : Aug 29, 2019, 07:15 PM IST

ಮಡಿಕೇರಿ[ಆ. 29]   ಚೆನ್ನೈನ ಒಡಪಳನಿ ಎನ್ನುವ ಬಡಾವಣೆಯಲ್ಲಿ ಕನ್ನಡದ ನಟ ಹುಚ್ಚ ವೆಂಕಟ್‌ ಅವರು ಹುಚ್ಚನ ರೀತಿ ತಿರುಗುತ್ತಿರುವ ದೃಶ್ಯಗಳನ್ನು ‘ರಾಂಧವ’ ಚಿತ್ರತಂಡ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ನಂತರ ಅವರ ರಕ್ಷಣೆ ಮಾಡಲಾಗಿತ್ತು. ಜನರು ಮತ್ತು ಅಭಿಮಾನಿಗಳಿಗೆ ಒಂದು ರೀತಿಯ ಸಹಾನುಭೂತಿಯೂ ಮೂಡಿತ್ತು. ಆದರೆ ಮಡಿಲಕೇರಿಯಲ್ಲಿ ಹುಚ್ಚ ವೆಂಕಟ್ ಇದೀಗ ರಂಪಾಟ ನಡೆಸಿದ್ದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ.

ಮಡಿಕೇರಿ[ಆ. 29]   ಚೆನ್ನೈನ ಒಡಪಳನಿ ಎನ್ನುವ ಬಡಾವಣೆಯಲ್ಲಿ ಕನ್ನಡದ ನಟ ಅವರು ಹುಚ್ಚನ ರೀತಿ ತಿರುಗುತ್ತಿರುವ ದೃಶ್ಯಗಳನ್ನು ‘ರಾಂಧವ’ ಚಿತ್ರತಂಡ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ನಂತರ ಅವರ ರಕ್ಷಣೆ ಮಾಡಲಾಗಿತ್ತು. ಜನರು ಮತ್ತು ಅಭಿಮಾನಿಗಳಿಗೆ ಒಂದು ರೀತಿಯ ಸಹಾನುಭೂತಿಯೂ ಮೂಡಿತ್ತು. ಆದರೆ ಮಡಿಲಕೇರಿಯಲ್ಲಿ ಹುಚ್ಚ ವೆಂಕಟ್ ಇದೀಗ ರಂಪಾಟ ನಡೆಸಿದ್ದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ.

ಮಡಿಕೇರಿಯಲ್ಲಿ ಹುಚ್ಚ ವೆಂಕಟ್​ ಹುಚ್ಚಾಟ-ರಂಪಾಟ ನಡೆಸಿದ್ದಾರೆ. ಮಧ್ಯ ದಾರಿಯಲ್ಲಿ ಮನಸೋ ಇಚ್ಛೆ ವರ್ತನೆ ಮಾಡಿದ್ದು ಕಾರೊಂದನ್ನು ಪುಡಿ ಪುಡಿ ಮಾಡಿದ್ದಾರೆ.ಮಡಿಕೇರಿ ನಗರದ KSRTC ಡಿಪೋ ಬಳಿ ಘಟನೆ ನಡೆದಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರಿನ ಗ್ಲಾಸ್ ಒಡೆದು ಪುಂಡಾಟ ಮೆರೆದ ವೆಂಕಟ್ ಗೆ ಸ್ಥಳೀಯರು ಗೂಸಾ ನೀಡಿದ್ದಾರೆ.

ವೆಂಕಟ್ ಸರಿ ಹೋದರು.. ಅವರನ್ನು ರಕ್ಷಣೆ  ಮಾಡಲಾಗಿದೆ ಎಂಬ ಸುದ್ದಿಗಳ ನಡುವೆ ಮತ್ತೆ ಅವರ ರಂಪಾಟವೇ ಸುದ್ದಿಯಾಗಿದೆ. ಹಿಂದೆ ಖಾಸಗಿ ವಾಹಿನಿಯೊಂದರ ಶೋನಲ್ಲಿ ಹುಚ್ಚಾಟ ಮೆರೆದಿದ್ದ ವೆಂಕಟ್ ಸ್ಯಾಂಡಲ್ ವುಡ್ ನಲ್ಲಿ ಅನೇಕ ಹೊಸ ಪ್ರಯೋಗ ಮಾಡಿದ್ದಾರೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!