Prakash Raj on BJP: 420 ನಂಬರ್ ಇರೋರು 400 ಪ್ಲಸ್ ಬಗ್ಗೆ ಮಾತನಾಡ್ತಾರೆ, ಇದು ಅಹಂಕಾರ ತೋರಿಸುತ್ತೆ:  ಪ್ರಕಾಶ್ ರಾಜ್

Prakash Raj on BJP: 420 ನಂಬರ್ ಇರೋರು 400 ಪ್ಲಸ್ ಬಗ್ಗೆ ಮಾತನಾಡ್ತಾರೆ, ಇದು ಅಹಂಕಾರ ತೋರಿಸುತ್ತೆ: ಪ್ರಕಾಶ್ ರಾಜ್

Published : Mar 17, 2024, 05:55 PM IST

ಒಂದೇ ಪಕ್ಷಕ್ಕೆ ಅಷ್ಟು ದೊಡ್ಡ ಬಹುಮತ ಸಿಗಲು ಸಾಧ್ಯವಿಲ್ಲ. ಅದಕ್ಕೆ ಸಣ್ಣ ಪಕ್ಷಗಳನ್ನ ಒಡೆಯುವ, ಕೊಂಡುಕೊಳ್ಳುತ್ತಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ನಟ ಪ್ರಕಾಶ್‌ ರಾಜ್‌ ಹೇಳಿದ್ದಾರೆ.

ಚಿಕ್ಕಮಗಳೂರು: 420 ನಂಬರ್ ಇರೋರು 400 ಪ್ಲಸ್ ಬಗ್ಗೆ ಮಾತನಾಡ್ತಾರೆ. ಯಾವುದೇ ಪಕ್ಷವಾಗಲಿ ಅಲ್ಲಿ ಅವರ ಅಹಂಕಾರ ಕಾಣುತ್ತೆ. ನಾನು ತೆಗೆದುಕೊಳ್ತೀನಿ ಅನ್ನೋ ಅಹಂಕಾರ ನಿಂಗೆ ಎಲ್ಲಿ ಬರುತ್ತೆ ಎಂದು ಹೇಳುವ ಮೂಲಕ ಬಿಜೆಪಿ(BJP), ಮೋದಿ(Narendra Modi) ವಿರುದ್ಧ ನಟ ಪ್ರಕಾಶ್ ರಾಜ್(Actor Prakash Raj) ಕಿಡಿಕಾರಿದರು. ಆ ಮಾತಿನ ಅಹಂಕಾರ, ಅತೃಪ್ತತೆ ಜನರಿಗೆ ಕಾಣುತ್ತಿದೆ. ಒಂದೇ ಪಕ್ಷಕ್ಕೆ ಅಷ್ಟು ದೊಡ್ಡ ಬಹುಮತ ಸಿಗಲು ಸಾಧ್ಯವಿಲ್ಲ. ಅದಕ್ಕೆ ಸಣ್ಣ ಪಕ್ಷಗಳನ್ನ ಒಡೆಯುವ, ಕೊಂಡುಕೊಳ್ಳುತ್ತಿದ್ದಾರೆ. ಮಹಾಪ್ರಭುಗಳು ಎಷ್ಟು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಆಂಧ್ರದಲ್ಲಿ 3 ಪಕ್ಷಗಳ ಹಿಂದೆ ಅವರೇ ಇದ್ದಾರೆ. ಮಹಾಪ್ರಭುಗಳಿಗೆ 1% ಓಟು ಅಲ್ಲಿ, ಅದರಲ್ಲಿ ಬರಲ್ಲ ಅಂತ ಗೊತ್ತು. ಮೂರು ಪಕ್ಷಗಳನ್ನ ಇಟ್ಕೊಂಡ್ರೆ, ಆಳುವ ಪಕ್ಷ ಕೈನಲ್ಲಿ ಇಟ್ಕೊಂಡಿದ್ದಾರೆ. ಅವರಿಗೆ ಏನು ಸ್ಯಾಂಕ್ಷನ್ ಮಾಡಬೇಕು ಮಾಡಿದ್ದಾರೆ, ಅದರಲ್ಲಿ ಕಮಿಷನ್ ಬರ್ತಿದೆ. ಇಬ್ಬರು ಪ್ರಾದೇಶಿಕ ಪಕ್ಷದವರನ್ನ ಒಳಹಾಕಿಕೊಂಡಿದ್ದಾರೆ. ಅವನು 10, ಇವನು 12 ತೆಗೆದುಕೊಂಡರೆ ಕೊನೆಗೆ ಇವ್ರಿಗೆ ತಾನೇ ಎಂದು ಚಿಕ್ಕಮಗಳೂರಿನಲ್ಲಿ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Murder: ಉಜ್ಬೇಕಿಸ್ತಾನ್ ಬೆಡಗಿ ಬೆಂಗಳೂರಲ್ಲಿ ಮರ್ಡರ್..! ಆ ರಾತ್ರಿ ಹೋಟೆಲ್ ರೂಮ್‌ನಲ್ಲಿ ನಡೆದಿದ್ದೇನು..?

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more