Prakash Raj on BJP: 420 ನಂಬರ್ ಇರೋರು 400 ಪ್ಲಸ್ ಬಗ್ಗೆ ಮಾತನಾಡ್ತಾರೆ, ಇದು ಅಹಂಕಾರ ತೋರಿಸುತ್ತೆ:  ಪ್ರಕಾಶ್ ರಾಜ್

Prakash Raj on BJP: 420 ನಂಬರ್ ಇರೋರು 400 ಪ್ಲಸ್ ಬಗ್ಗೆ ಮಾತನಾಡ್ತಾರೆ, ಇದು ಅಹಂಕಾರ ತೋರಿಸುತ್ತೆ: ಪ್ರಕಾಶ್ ರಾಜ್

Published : Mar 17, 2024, 05:55 PM IST

ಒಂದೇ ಪಕ್ಷಕ್ಕೆ ಅಷ್ಟು ದೊಡ್ಡ ಬಹುಮತ ಸಿಗಲು ಸಾಧ್ಯವಿಲ್ಲ. ಅದಕ್ಕೆ ಸಣ್ಣ ಪಕ್ಷಗಳನ್ನ ಒಡೆಯುವ, ಕೊಂಡುಕೊಳ್ಳುತ್ತಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ನಟ ಪ್ರಕಾಶ್‌ ರಾಜ್‌ ಹೇಳಿದ್ದಾರೆ.

ಚಿಕ್ಕಮಗಳೂರು: 420 ನಂಬರ್ ಇರೋರು 400 ಪ್ಲಸ್ ಬಗ್ಗೆ ಮಾತನಾಡ್ತಾರೆ. ಯಾವುದೇ ಪಕ್ಷವಾಗಲಿ ಅಲ್ಲಿ ಅವರ ಅಹಂಕಾರ ಕಾಣುತ್ತೆ. ನಾನು ತೆಗೆದುಕೊಳ್ತೀನಿ ಅನ್ನೋ ಅಹಂಕಾರ ನಿಂಗೆ ಎಲ್ಲಿ ಬರುತ್ತೆ ಎಂದು ಹೇಳುವ ಮೂಲಕ ಬಿಜೆಪಿ(BJP), ಮೋದಿ(Narendra Modi) ವಿರುದ್ಧ ನಟ ಪ್ರಕಾಶ್ ರಾಜ್(Actor Prakash Raj) ಕಿಡಿಕಾರಿದರು. ಆ ಮಾತಿನ ಅಹಂಕಾರ, ಅತೃಪ್ತತೆ ಜನರಿಗೆ ಕಾಣುತ್ತಿದೆ. ಒಂದೇ ಪಕ್ಷಕ್ಕೆ ಅಷ್ಟು ದೊಡ್ಡ ಬಹುಮತ ಸಿಗಲು ಸಾಧ್ಯವಿಲ್ಲ. ಅದಕ್ಕೆ ಸಣ್ಣ ಪಕ್ಷಗಳನ್ನ ಒಡೆಯುವ, ಕೊಂಡುಕೊಳ್ಳುತ್ತಿದ್ದಾರೆ. ಮಹಾಪ್ರಭುಗಳು ಎಷ್ಟು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಆಂಧ್ರದಲ್ಲಿ 3 ಪಕ್ಷಗಳ ಹಿಂದೆ ಅವರೇ ಇದ್ದಾರೆ. ಮಹಾಪ್ರಭುಗಳಿಗೆ 1% ಓಟು ಅಲ್ಲಿ, ಅದರಲ್ಲಿ ಬರಲ್ಲ ಅಂತ ಗೊತ್ತು. ಮೂರು ಪಕ್ಷಗಳನ್ನ ಇಟ್ಕೊಂಡ್ರೆ, ಆಳುವ ಪಕ್ಷ ಕೈನಲ್ಲಿ ಇಟ್ಕೊಂಡಿದ್ದಾರೆ. ಅವರಿಗೆ ಏನು ಸ್ಯಾಂಕ್ಷನ್ ಮಾಡಬೇಕು ಮಾಡಿದ್ದಾರೆ, ಅದರಲ್ಲಿ ಕಮಿಷನ್ ಬರ್ತಿದೆ. ಇಬ್ಬರು ಪ್ರಾದೇಶಿಕ ಪಕ್ಷದವರನ್ನ ಒಳಹಾಕಿಕೊಂಡಿದ್ದಾರೆ. ಅವನು 10, ಇವನು 12 ತೆಗೆದುಕೊಂಡರೆ ಕೊನೆಗೆ ಇವ್ರಿಗೆ ತಾನೇ ಎಂದು ಚಿಕ್ಕಮಗಳೂರಿನಲ್ಲಿ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Murder: ಉಜ್ಬೇಕಿಸ್ತಾನ್ ಬೆಡಗಿ ಬೆಂಗಳೂರಲ್ಲಿ ಮರ್ಡರ್..! ಆ ರಾತ್ರಿ ಹೋಟೆಲ್ ರೂಮ್‌ನಲ್ಲಿ ನಡೆದಿದ್ದೇನು..?

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more