Prakash Raj on BJP: 420 ನಂಬರ್ ಇರೋರು 400 ಪ್ಲಸ್ ಬಗ್ಗೆ ಮಾತನಾಡ್ತಾರೆ, ಇದು ಅಹಂಕಾರ ತೋರಿಸುತ್ತೆ:  ಪ್ರಕಾಶ್ ರಾಜ್

Prakash Raj on BJP: 420 ನಂಬರ್ ಇರೋರು 400 ಪ್ಲಸ್ ಬಗ್ಗೆ ಮಾತನಾಡ್ತಾರೆ, ಇದು ಅಹಂಕಾರ ತೋರಿಸುತ್ತೆ: ಪ್ರಕಾಶ್ ರಾಜ್

Published : Mar 17, 2024, 05:55 PM IST

ಒಂದೇ ಪಕ್ಷಕ್ಕೆ ಅಷ್ಟು ದೊಡ್ಡ ಬಹುಮತ ಸಿಗಲು ಸಾಧ್ಯವಿಲ್ಲ. ಅದಕ್ಕೆ ಸಣ್ಣ ಪಕ್ಷಗಳನ್ನ ಒಡೆಯುವ, ಕೊಂಡುಕೊಳ್ಳುತ್ತಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ನಟ ಪ್ರಕಾಶ್‌ ರಾಜ್‌ ಹೇಳಿದ್ದಾರೆ.

ಚಿಕ್ಕಮಗಳೂರು: 420 ನಂಬರ್ ಇರೋರು 400 ಪ್ಲಸ್ ಬಗ್ಗೆ ಮಾತನಾಡ್ತಾರೆ. ಯಾವುದೇ ಪಕ್ಷವಾಗಲಿ ಅಲ್ಲಿ ಅವರ ಅಹಂಕಾರ ಕಾಣುತ್ತೆ. ನಾನು ತೆಗೆದುಕೊಳ್ತೀನಿ ಅನ್ನೋ ಅಹಂಕಾರ ನಿಂಗೆ ಎಲ್ಲಿ ಬರುತ್ತೆ ಎಂದು ಹೇಳುವ ಮೂಲಕ ಬಿಜೆಪಿ(BJP), ಮೋದಿ(Narendra Modi) ವಿರುದ್ಧ ನಟ ಪ್ರಕಾಶ್ ರಾಜ್(Actor Prakash Raj) ಕಿಡಿಕಾರಿದರು. ಆ ಮಾತಿನ ಅಹಂಕಾರ, ಅತೃಪ್ತತೆ ಜನರಿಗೆ ಕಾಣುತ್ತಿದೆ. ಒಂದೇ ಪಕ್ಷಕ್ಕೆ ಅಷ್ಟು ದೊಡ್ಡ ಬಹುಮತ ಸಿಗಲು ಸಾಧ್ಯವಿಲ್ಲ. ಅದಕ್ಕೆ ಸಣ್ಣ ಪಕ್ಷಗಳನ್ನ ಒಡೆಯುವ, ಕೊಂಡುಕೊಳ್ಳುತ್ತಿದ್ದಾರೆ. ಮಹಾಪ್ರಭುಗಳು ಎಷ್ಟು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಆಂಧ್ರದಲ್ಲಿ 3 ಪಕ್ಷಗಳ ಹಿಂದೆ ಅವರೇ ಇದ್ದಾರೆ. ಮಹಾಪ್ರಭುಗಳಿಗೆ 1% ಓಟು ಅಲ್ಲಿ, ಅದರಲ್ಲಿ ಬರಲ್ಲ ಅಂತ ಗೊತ್ತು. ಮೂರು ಪಕ್ಷಗಳನ್ನ ಇಟ್ಕೊಂಡ್ರೆ, ಆಳುವ ಪಕ್ಷ ಕೈನಲ್ಲಿ ಇಟ್ಕೊಂಡಿದ್ದಾರೆ. ಅವರಿಗೆ ಏನು ಸ್ಯಾಂಕ್ಷನ್ ಮಾಡಬೇಕು ಮಾಡಿದ್ದಾರೆ, ಅದರಲ್ಲಿ ಕಮಿಷನ್ ಬರ್ತಿದೆ. ಇಬ್ಬರು ಪ್ರಾದೇಶಿಕ ಪಕ್ಷದವರನ್ನ ಒಳಹಾಕಿಕೊಂಡಿದ್ದಾರೆ. ಅವನು 10, ಇವನು 12 ತೆಗೆದುಕೊಂಡರೆ ಕೊನೆಗೆ ಇವ್ರಿಗೆ ತಾನೇ ಎಂದು ಚಿಕ್ಕಮಗಳೂರಿನಲ್ಲಿ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Murder: ಉಜ್ಬೇಕಿಸ್ತಾನ್ ಬೆಡಗಿ ಬೆಂಗಳೂರಲ್ಲಿ ಮರ್ಡರ್..! ಆ ರಾತ್ರಿ ಹೋಟೆಲ್ ರೂಮ್‌ನಲ್ಲಿ ನಡೆದಿದ್ದೇನು..?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more