Prakash Raj on BJP: 420 ನಂಬರ್ ಇರೋರು 400 ಪ್ಲಸ್ ಬಗ್ಗೆ ಮಾತನಾಡ್ತಾರೆ, ಇದು ಅಹಂಕಾರ ತೋರಿಸುತ್ತೆ:  ಪ್ರಕಾಶ್ ರಾಜ್

Prakash Raj on BJP: 420 ನಂಬರ್ ಇರೋರು 400 ಪ್ಲಸ್ ಬಗ್ಗೆ ಮಾತನಾಡ್ತಾರೆ, ಇದು ಅಹಂಕಾರ ತೋರಿಸುತ್ತೆ: ಪ್ರಕಾಶ್ ರಾಜ್

Published : Mar 17, 2024, 05:55 PM IST

ಒಂದೇ ಪಕ್ಷಕ್ಕೆ ಅಷ್ಟು ದೊಡ್ಡ ಬಹುಮತ ಸಿಗಲು ಸಾಧ್ಯವಿಲ್ಲ. ಅದಕ್ಕೆ ಸಣ್ಣ ಪಕ್ಷಗಳನ್ನ ಒಡೆಯುವ, ಕೊಂಡುಕೊಳ್ಳುತ್ತಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ನಟ ಪ್ರಕಾಶ್‌ ರಾಜ್‌ ಹೇಳಿದ್ದಾರೆ.

ಚಿಕ್ಕಮಗಳೂರು: 420 ನಂಬರ್ ಇರೋರು 400 ಪ್ಲಸ್ ಬಗ್ಗೆ ಮಾತನಾಡ್ತಾರೆ. ಯಾವುದೇ ಪಕ್ಷವಾಗಲಿ ಅಲ್ಲಿ ಅವರ ಅಹಂಕಾರ ಕಾಣುತ್ತೆ. ನಾನು ತೆಗೆದುಕೊಳ್ತೀನಿ ಅನ್ನೋ ಅಹಂಕಾರ ನಿಂಗೆ ಎಲ್ಲಿ ಬರುತ್ತೆ ಎಂದು ಹೇಳುವ ಮೂಲಕ ಬಿಜೆಪಿ(BJP), ಮೋದಿ(Narendra Modi) ವಿರುದ್ಧ ನಟ ಪ್ರಕಾಶ್ ರಾಜ್(Actor Prakash Raj) ಕಿಡಿಕಾರಿದರು. ಆ ಮಾತಿನ ಅಹಂಕಾರ, ಅತೃಪ್ತತೆ ಜನರಿಗೆ ಕಾಣುತ್ತಿದೆ. ಒಂದೇ ಪಕ್ಷಕ್ಕೆ ಅಷ್ಟು ದೊಡ್ಡ ಬಹುಮತ ಸಿಗಲು ಸಾಧ್ಯವಿಲ್ಲ. ಅದಕ್ಕೆ ಸಣ್ಣ ಪಕ್ಷಗಳನ್ನ ಒಡೆಯುವ, ಕೊಂಡುಕೊಳ್ಳುತ್ತಿದ್ದಾರೆ. ಮಹಾಪ್ರಭುಗಳು ಎಷ್ಟು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಆಂಧ್ರದಲ್ಲಿ 3 ಪಕ್ಷಗಳ ಹಿಂದೆ ಅವರೇ ಇದ್ದಾರೆ. ಮಹಾಪ್ರಭುಗಳಿಗೆ 1% ಓಟು ಅಲ್ಲಿ, ಅದರಲ್ಲಿ ಬರಲ್ಲ ಅಂತ ಗೊತ್ತು. ಮೂರು ಪಕ್ಷಗಳನ್ನ ಇಟ್ಕೊಂಡ್ರೆ, ಆಳುವ ಪಕ್ಷ ಕೈನಲ್ಲಿ ಇಟ್ಕೊಂಡಿದ್ದಾರೆ. ಅವರಿಗೆ ಏನು ಸ್ಯಾಂಕ್ಷನ್ ಮಾಡಬೇಕು ಮಾಡಿದ್ದಾರೆ, ಅದರಲ್ಲಿ ಕಮಿಷನ್ ಬರ್ತಿದೆ. ಇಬ್ಬರು ಪ್ರಾದೇಶಿಕ ಪಕ್ಷದವರನ್ನ ಒಳಹಾಕಿಕೊಂಡಿದ್ದಾರೆ. ಅವನು 10, ಇವನು 12 ತೆಗೆದುಕೊಂಡರೆ ಕೊನೆಗೆ ಇವ್ರಿಗೆ ತಾನೇ ಎಂದು ಚಿಕ್ಕಮಗಳೂರಿನಲ್ಲಿ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Murder: ಉಜ್ಬೇಕಿಸ್ತಾನ್ ಬೆಡಗಿ ಬೆಂಗಳೂರಲ್ಲಿ ಮರ್ಡರ್..! ಆ ರಾತ್ರಿ ಹೋಟೆಲ್ ರೂಮ್‌ನಲ್ಲಿ ನಡೆದಿದ್ದೇನು..?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more