Prakash Raj on BJP: 420 ನಂಬರ್ ಇರೋರು 400 ಪ್ಲಸ್ ಬಗ್ಗೆ ಮಾತನಾಡ್ತಾರೆ, ಇದು ಅಹಂಕಾರ ತೋರಿಸುತ್ತೆ:  ಪ್ರಕಾಶ್ ರಾಜ್

Prakash Raj on BJP: 420 ನಂಬರ್ ಇರೋರು 400 ಪ್ಲಸ್ ಬಗ್ಗೆ ಮಾತನಾಡ್ತಾರೆ, ಇದು ಅಹಂಕಾರ ತೋರಿಸುತ್ತೆ: ಪ್ರಕಾಶ್ ರಾಜ್

Published : Mar 17, 2024, 05:55 PM IST

ಒಂದೇ ಪಕ್ಷಕ್ಕೆ ಅಷ್ಟು ದೊಡ್ಡ ಬಹುಮತ ಸಿಗಲು ಸಾಧ್ಯವಿಲ್ಲ. ಅದಕ್ಕೆ ಸಣ್ಣ ಪಕ್ಷಗಳನ್ನ ಒಡೆಯುವ, ಕೊಂಡುಕೊಳ್ಳುತ್ತಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ನಟ ಪ್ರಕಾಶ್‌ ರಾಜ್‌ ಹೇಳಿದ್ದಾರೆ.

ಚಿಕ್ಕಮಗಳೂರು: 420 ನಂಬರ್ ಇರೋರು 400 ಪ್ಲಸ್ ಬಗ್ಗೆ ಮಾತನಾಡ್ತಾರೆ. ಯಾವುದೇ ಪಕ್ಷವಾಗಲಿ ಅಲ್ಲಿ ಅವರ ಅಹಂಕಾರ ಕಾಣುತ್ತೆ. ನಾನು ತೆಗೆದುಕೊಳ್ತೀನಿ ಅನ್ನೋ ಅಹಂಕಾರ ನಿಂಗೆ ಎಲ್ಲಿ ಬರುತ್ತೆ ಎಂದು ಹೇಳುವ ಮೂಲಕ ಬಿಜೆಪಿ(BJP), ಮೋದಿ(Narendra Modi) ವಿರುದ್ಧ ನಟ ಪ್ರಕಾಶ್ ರಾಜ್(Actor Prakash Raj) ಕಿಡಿಕಾರಿದರು. ಆ ಮಾತಿನ ಅಹಂಕಾರ, ಅತೃಪ್ತತೆ ಜನರಿಗೆ ಕಾಣುತ್ತಿದೆ. ಒಂದೇ ಪಕ್ಷಕ್ಕೆ ಅಷ್ಟು ದೊಡ್ಡ ಬಹುಮತ ಸಿಗಲು ಸಾಧ್ಯವಿಲ್ಲ. ಅದಕ್ಕೆ ಸಣ್ಣ ಪಕ್ಷಗಳನ್ನ ಒಡೆಯುವ, ಕೊಂಡುಕೊಳ್ಳುತ್ತಿದ್ದಾರೆ. ಮಹಾಪ್ರಭುಗಳು ಎಷ್ಟು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಆಂಧ್ರದಲ್ಲಿ 3 ಪಕ್ಷಗಳ ಹಿಂದೆ ಅವರೇ ಇದ್ದಾರೆ. ಮಹಾಪ್ರಭುಗಳಿಗೆ 1% ಓಟು ಅಲ್ಲಿ, ಅದರಲ್ಲಿ ಬರಲ್ಲ ಅಂತ ಗೊತ್ತು. ಮೂರು ಪಕ್ಷಗಳನ್ನ ಇಟ್ಕೊಂಡ್ರೆ, ಆಳುವ ಪಕ್ಷ ಕೈನಲ್ಲಿ ಇಟ್ಕೊಂಡಿದ್ದಾರೆ. ಅವರಿಗೆ ಏನು ಸ್ಯಾಂಕ್ಷನ್ ಮಾಡಬೇಕು ಮಾಡಿದ್ದಾರೆ, ಅದರಲ್ಲಿ ಕಮಿಷನ್ ಬರ್ತಿದೆ. ಇಬ್ಬರು ಪ್ರಾದೇಶಿಕ ಪಕ್ಷದವರನ್ನ ಒಳಹಾಕಿಕೊಂಡಿದ್ದಾರೆ. ಅವನು 10, ಇವನು 12 ತೆಗೆದುಕೊಂಡರೆ ಕೊನೆಗೆ ಇವ್ರಿಗೆ ತಾನೇ ಎಂದು ಚಿಕ್ಕಮಗಳೂರಿನಲ್ಲಿ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Murder: ಉಜ್ಬೇಕಿಸ್ತಾನ್ ಬೆಡಗಿ ಬೆಂಗಳೂರಲ್ಲಿ ಮರ್ಡರ್..! ಆ ರಾತ್ರಿ ಹೋಟೆಲ್ ರೂಮ್‌ನಲ್ಲಿ ನಡೆದಿದ್ದೇನು..?

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more