Prakash Raj on BJP: 420 ನಂಬರ್ ಇರೋರು 400 ಪ್ಲಸ್ ಬಗ್ಗೆ ಮಾತನಾಡ್ತಾರೆ, ಇದು ಅಹಂಕಾರ ತೋರಿಸುತ್ತೆ:  ಪ್ರಕಾಶ್ ರಾಜ್

Prakash Raj on BJP: 420 ನಂಬರ್ ಇರೋರು 400 ಪ್ಲಸ್ ಬಗ್ಗೆ ಮಾತನಾಡ್ತಾರೆ, ಇದು ಅಹಂಕಾರ ತೋರಿಸುತ್ತೆ: ಪ್ರಕಾಶ್ ರಾಜ್

Published : Mar 17, 2024, 05:55 PM IST

ಒಂದೇ ಪಕ್ಷಕ್ಕೆ ಅಷ್ಟು ದೊಡ್ಡ ಬಹುಮತ ಸಿಗಲು ಸಾಧ್ಯವಿಲ್ಲ. ಅದಕ್ಕೆ ಸಣ್ಣ ಪಕ್ಷಗಳನ್ನ ಒಡೆಯುವ, ಕೊಂಡುಕೊಳ್ಳುತ್ತಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ನಟ ಪ್ರಕಾಶ್‌ ರಾಜ್‌ ಹೇಳಿದ್ದಾರೆ.

ಚಿಕ್ಕಮಗಳೂರು: 420 ನಂಬರ್ ಇರೋರು 400 ಪ್ಲಸ್ ಬಗ್ಗೆ ಮಾತನಾಡ್ತಾರೆ. ಯಾವುದೇ ಪಕ್ಷವಾಗಲಿ ಅಲ್ಲಿ ಅವರ ಅಹಂಕಾರ ಕಾಣುತ್ತೆ. ನಾನು ತೆಗೆದುಕೊಳ್ತೀನಿ ಅನ್ನೋ ಅಹಂಕಾರ ನಿಂಗೆ ಎಲ್ಲಿ ಬರುತ್ತೆ ಎಂದು ಹೇಳುವ ಮೂಲಕ ಬಿಜೆಪಿ(BJP), ಮೋದಿ(Narendra Modi) ವಿರುದ್ಧ ನಟ ಪ್ರಕಾಶ್ ರಾಜ್(Actor Prakash Raj) ಕಿಡಿಕಾರಿದರು. ಆ ಮಾತಿನ ಅಹಂಕಾರ, ಅತೃಪ್ತತೆ ಜನರಿಗೆ ಕಾಣುತ್ತಿದೆ. ಒಂದೇ ಪಕ್ಷಕ್ಕೆ ಅಷ್ಟು ದೊಡ್ಡ ಬಹುಮತ ಸಿಗಲು ಸಾಧ್ಯವಿಲ್ಲ. ಅದಕ್ಕೆ ಸಣ್ಣ ಪಕ್ಷಗಳನ್ನ ಒಡೆಯುವ, ಕೊಂಡುಕೊಳ್ಳುತ್ತಿದ್ದಾರೆ. ಮಹಾಪ್ರಭುಗಳು ಎಷ್ಟು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಆಂಧ್ರದಲ್ಲಿ 3 ಪಕ್ಷಗಳ ಹಿಂದೆ ಅವರೇ ಇದ್ದಾರೆ. ಮಹಾಪ್ರಭುಗಳಿಗೆ 1% ಓಟು ಅಲ್ಲಿ, ಅದರಲ್ಲಿ ಬರಲ್ಲ ಅಂತ ಗೊತ್ತು. ಮೂರು ಪಕ್ಷಗಳನ್ನ ಇಟ್ಕೊಂಡ್ರೆ, ಆಳುವ ಪಕ್ಷ ಕೈನಲ್ಲಿ ಇಟ್ಕೊಂಡಿದ್ದಾರೆ. ಅವರಿಗೆ ಏನು ಸ್ಯಾಂಕ್ಷನ್ ಮಾಡಬೇಕು ಮಾಡಿದ್ದಾರೆ, ಅದರಲ್ಲಿ ಕಮಿಷನ್ ಬರ್ತಿದೆ. ಇಬ್ಬರು ಪ್ರಾದೇಶಿಕ ಪಕ್ಷದವರನ್ನ ಒಳಹಾಕಿಕೊಂಡಿದ್ದಾರೆ. ಅವನು 10, ಇವನು 12 ತೆಗೆದುಕೊಂಡರೆ ಕೊನೆಗೆ ಇವ್ರಿಗೆ ತಾನೇ ಎಂದು ಚಿಕ್ಕಮಗಳೂರಿನಲ್ಲಿ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Murder: ಉಜ್ಬೇಕಿಸ್ತಾನ್ ಬೆಡಗಿ ಬೆಂಗಳೂರಲ್ಲಿ ಮರ್ಡರ್..! ಆ ರಾತ್ರಿ ಹೋಟೆಲ್ ರೂಮ್‌ನಲ್ಲಿ ನಡೆದಿದ್ದೇನು..?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more