'ತಂದೆ-ತಾಯಿಗೆ ಸಮಸ್ಯೆಯಾದಾಗ ಇಮೇಜ್ ಎಂದು ಸುಮ್ಮನೆ ಕೂರಲು ಆಗಲ್ಲ'

'ತಂದೆ-ತಾಯಿಗೆ ಸಮಸ್ಯೆಯಾದಾಗ ಇಮೇಜ್ ಎಂದು ಸುಮ್ಮನೆ ಕೂರಲು ಆಗಲ್ಲ'

Published : Mar 09, 2021, 06:47 PM ISTUpdated : Mar 09, 2021, 06:51 PM IST

ಸುಮ್ಮನೆ ವಿವಾದ ಬೇಡ ಎಂದು ನಾನೇ ಬಂದಿದ್ದೇನೆ/ ಹಾಸನದಲ್ಲಿ ರಾಕಿಂಗ್ ಸ್ಟಾರ್ ಮಾತು/ ಏನೇ ವಿವಾದ ಇದ್ದರೂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುತ್ತೇವೆ/ ಈ ಸಂದರ್ಭ ಇಮೇಜ್ ಎಂದು ಸುಮ್ಮನೆ ಕೂರಲು ಸಾಧ್ಯವಿಲ್ಲ

ಹಾಸನ(ಮಾ.  09) ಜಮೀನು ವಿವಾದ ಪ್ರಕರಣ ಸಮಸ್ಯೆ ಇದ್ದರೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುತ್ತೇವೆ. ಹಾಸನದಲ್ಲಿ ನಟ, ರಾಕಿಂಗ್ ಸ್ಟಾರ್ ಯಶ್ ಹೇಳಿಕೆ ನೀಡಿದ್ದಾರೆ.

ಯಶ್ ಹಿಂದೆ ಬಿದ್ದ ಬಾಲಿವುಡ್ ನಿರ್ಮಾಪಕರು

ನಮ್ಮ ತಂದೆ-ತಾಯಿಗೆ ಸಮಸ್ಯೆ ಆಗಿತ್ತು ಹಾಗಾಗಿ ನಾನೇ ಬಂದಿದ್ದೇನೆ.  ಈ ಸಂದರ್ಭದಲ್ಲಿ ಇಮೇಜ್ ಎಂದು ಸುಮ್ಮನೆ ಕೂರಲು ಆಗಲ್ಲ. ಮಾದರಿ ರೀತಿಯಲ್ಲಿ ಕೃಷಿ ಮಾಡಲು  ಇಲ್ಲಿಗೆ ಬಂದಿದ್ದೇನೆ ಎಂದರು. 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!